ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್ನಲ್ಲಿ ಬೆಂಕಿ ಆಕಸ್ಮಿಕ: ಅಪಾರ ಹಾನಿ
Team Udayavani, Jan 29, 2017, 3:45 AM IST
ಕುಂದಾಪುರ: ಗಂಗೊಳ್ಳಿ -ಮುಳ್ಳಿಕಟ್ಟೆ ರಸ್ತೆಯಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗೇರು ಪ್ಲಾಂಟೇಶನ್ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅಕಸ್ಮಿಕದಿಂದಾಗಿ ಗೇರು ಪ್ಲಾಂಟೇಶನ್ ಸುಟ್ಟು ಹೋಗಿದ್ದು, ನೂರಾರು ಗೇರು ಮರಗಳು ಹಾನಿಗೊಳಗಾಗಿವೆ.
ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ಮುಳ್ಳಿಕಟ್ಟೆ ಸಮೀಪದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗೇರು ಪ್ಲಾಂಟೇಶನ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿ ಶೀಘ್ರವಾಗಿ ಇಡೀ ತೋಟವನ್ನು ಆವರಿಸಿಕೊಂಡಿತು. ಬೆಂಕಿ ಸುತ್ತಮುತ್ತಲ ಪ್ರದೇಶಕ್ಕೆ ವ್ಯಾಪಿಸತೊಡಗಿದ್ದು, ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್ ಸಂಪೂರ್ಣವಾಗಿ ಬೆಂಕಿಯಿಂದ ಹಾನಿಗೊಳಗಾಗಿದೆ.
ಸ್ಥಳಕ್ಕೆ ಧಾವಿಸಿದ ಕುಂದಾಪುರದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿದಧಿರು. ಒಂದು ತಿಂಗಳ ಹಿಂದಷ್ಟೇ ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್ನಲ್ಲಿ ಬೆಂಕಿ ಅವಘಡ ಸಂಭವಿಸಿ ಗೇರು ಮರಗಳಿಗೆ ಹಾನಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls: ವಿಧಾನ ಪರಿಷತ್ ಉಪಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು
Ocean Pearl; ಅ.09ರಂದು ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ʼ ಉದ್ಘಾಟನೆ
Kaup: ಉಚ್ಚಿಲ ದಸರೆಗೆ ವಸ್ತುಪ್ರದರ್ಶನ ಮೆರುಗು
Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು
Kaup: ಅ.11ರಂದು ಕಾಪು ಪಿಲಿ ಪರ್ಬ- ಸೀಸನ್ 2 ಹುಲಿವೇಷ ಕುಣಿತ ಸ್ಪರ್ಧೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.