![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 29, 2017, 3:45 AM IST
ಕುಂದಾಪುರ: ಗಂಗೊಳ್ಳಿ -ಮುಳ್ಳಿಕಟ್ಟೆ ರಸ್ತೆಯಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗೇರು ಪ್ಲಾಂಟೇಶನ್ನಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅಕಸ್ಮಿಕದಿಂದಾಗಿ ಗೇರು ಪ್ಲಾಂಟೇಶನ್ ಸುಟ್ಟು ಹೋಗಿದ್ದು, ನೂರಾರು ಗೇರು ಮರಗಳು ಹಾನಿಗೊಳಗಾಗಿವೆ.
ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ಮುಳ್ಳಿಕಟ್ಟೆ ಸಮೀಪದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಗೇರು ಪ್ಲಾಂಟೇಶನ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿ ಶೀಘ್ರವಾಗಿ ಇಡೀ ತೋಟವನ್ನು ಆವರಿಸಿಕೊಂಡಿತು. ಬೆಂಕಿ ಸುತ್ತಮುತ್ತಲ ಪ್ರದೇಶಕ್ಕೆ ವ್ಯಾಪಿಸತೊಡಗಿದ್ದು, ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್ ಸಂಪೂರ್ಣವಾಗಿ ಬೆಂಕಿಯಿಂದ ಹಾನಿಗೊಳಗಾಗಿದೆ.
ಸ್ಥಳಕ್ಕೆ ಧಾವಿಸಿದ ಕುಂದಾಪುರದ ಅಗ್ನಿಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿದಧಿರು. ಒಂದು ತಿಂಗಳ ಹಿಂದಷ್ಟೇ ಮುಳ್ಳಿಕಟ್ಟೆ ಗೇರು ಪ್ಲಾಂಟೇಶನ್ನಲ್ಲಿ ಬೆಂಕಿ ಅವಘಡ ಸಂಭವಿಸಿ ಗೇರು ಮರಗಳಿಗೆ ಹಾನಿಯಾಗಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.