ಉಪನಯನ ಆಮಂತ್ರಣಕ್ಕೆ ನೀತಿ ಹೊತ್ತ ಪುಸ್ತಕ!

ನಿವೃತ್ತ ಪ್ರಾಧ್ಯಾಪಕರ ಪುಸ್ತಕ ಪ್ರೀತಿ

Team Udayavani, Feb 7, 2020, 5:06 AM IST

Policy-I

ಉಡುಪಿ: ಮದುವೆ, ಉಪನಯನ ಇತ್ಯಾದಿಗಳ ಆಮಂತ್ರಣ ಪತ್ರಿಕೆಯನ್ನು ವಿತರಿಸಿದ ಬಳಿಕ ಅದು ಸೀದಾ ಕಸದ ಬುಟ್ಟಿಗೆ ಹೋಗುವುದು ಸಹಜ. ಹೀಗಾಗಿ ಆಮಂತ್ರಣ ಪತ್ರಿಕೆ ನೆಪದಲ್ಲಿ ಒಂದು ನೀತಿ ಬೋಧಕ ಪುಸ್ತಕವನ್ನೇ ವಿತರಿಸಲಾಗುತ್ತಿದೆ.

ಕೊಡವೂರಿನ ಭಾರತೀ ಮತ್ತು ಕೆ. ಪ್ರಸಾದ ಭಟ್‌ ಅವರ ಪುತ್ರ ಶ್ರೀವತ್ಸನ ಉಪನಯನ ಸಮಾರಂಭಕ್ಕಾಗಿ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಧ್ಯಾಪಕ ಡಾ| ಶ್ರೀಕಾಂತ ಬಾಯರಿಯವರು ಬರೆದ “ತಿಳಿದು ಆಚರಿಸೋಣ’ ಕೃತಿಯನ್ನು ಮುದ್ರಿಸಲಾಗಿದೆ. ಮುಖಪುಟದಲ್ಲಿ ಉಡುಪಿ ಶ್ರೀಕೃಷ್ಣನ ಚಿತ್ರ, ಎರಡನೆಯ ಪುಟದಲ್ಲಿ ಪೇಜಾವರ ಉಭಯ ಶ್ರೀಪಾದರ ಚಿತ್ರದೊಂದಿಗೆ, ಕವನ ರೂಪದಲ್ಲಿ ಆಮಂತ್ರಣ, ಕೊನೆಯ ಪುಟದಲ್ಲಿ ಕೊಡವೂರು ಶಂಕರನಾರಾಯಣ ದೇವರ ಚಿತ್ರದೊಂದಿಗೆ ಧ್ಯಾನಶ್ಲೋಕ, ಕೊನೆಯ ಒಳಪುಟದಲ್ಲಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಒಟ್ಟು 80 ಪುಟದ ಆಮಂತ್ರಣ ಪತ್ರಿಕೆ ಇದು.

ಜೀವನವೆಂದರೆ ಏನು ಎಂಬುದರಿಂದ ಹಿಡಿದು ಸಾಧನೆ, ಉಪನಯನ, ಯಜ್ಞೊàಪವೀತ, ಸಂಧ್ಯಾವಂದನೆ, ಆಚಮನ, ಪ್ರಾಣಾಯಾಮ, ಸೂರ್ಯಾಘÂì, ತರ್ಪಣ, ಗಾಯತ್ರೀ ಮಂತ್ರ, ದೇವಪೂಜೆ, ಶಂಖಪೂಜೆ, ಕಲಶಪೂಜೆ, ಪೀಠಪೂಜೆ, ಅಭಿಷೇಕ, ಆವರಣಪೂಜೆ, ಧೂಪ-ದೀಪ, ನೈವೇದ್ಯ, ಮಂಗಳಾರತಿ, ತೀರ್ಥ, ಭೋಜನ ಇತ್ಯಾದಿಗಳು, ರಂಗೋಲಿ, ಕುಂಕುಮಧಾರಣೆ, ಹೊಸ್ತಿಲುಪೂಜೆ, ಹರಿದ್ರಾಸ್ನಾನ ಇತ್ಯಾದಿ ಸ್ತ್ರೀಯರಿಗೆ ಬೇಕಾದ ವಿಚಾರಗಳನ್ನು ಬಾಯರಿಯವರು ವಿಶದವಾಗಿ ವಿವರಿಸಿದ್ದಾರೆ.

ಆಮಂತ್ರಣ ಪತ್ರಿಕೆಯನ್ನು ಕೊಡುವ ನೆಪದಲ್ಲಿ ಒಂದಿಷ್ಟು ಸದ್ವಿಚಾರಗಳನ್ನು ಕೊಡುವ ಪ್ರಯತ್ನವನ್ನು ಪ್ರಸಾದ ಭಟ್‌ ಮಾಡಿದ್ದಾರೆ. ಈ ಆಮಂತ್ರಣ ಪತ್ರವನ್ನು ಯಾರೂ ಬಿಸಾಡುವಂತಿಲ್ಲ.

ಪುಸ್ತಕ ಪ್ರೀತಿ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಎಲ್ಲರೂ ಸಾಮಾಜಿಕ ಜಾಲತಾಣಗಳ ಅಡಿಯಾಳಾಗುತ್ತಿದ್ದಾರೆ. ಆಮಂತ್ರಣ ಪತ್ರಿಕೆಗಳೂ ಸಾಮಾಜಿಕ ಜಾಲತಾಣಗಳ ಮೂಲಕವೇ ಹಂಚಲ್ಪಡುತ್ತಿವೆ. ಆದರೆ ಇಲ್ಲೊಬ್ಬರು ತಮ್ಮ ಮಗನ ಉಪನಯನದ ಆಮಂತ್ರಣ ಪತ್ರಿಕೆಯನ್ನು ಪುಸ್ತಕದ ರೂಪದಲ್ಲಿ ಮುದ್ರಿಸಿದ್ದಾರೆ.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.