4ನೇ ಶನಿವಾರ ಸರಕಾರಿ ರಜೆ, ಸರಕಾರಿ ಕಚೇರಿಗಳಲ್ಲಿ ಜನಸಂಖ್ಯೆ ವಿರಳ


Team Udayavani, Jun 23, 2019, 5:40 AM IST

janasanke-virala

ಕುಂದಾಪುರ: ರಾಜ್ಯ ಸರಕಾರದ ಆದೇಶದಂತೆ 4ನೇ ಶನಿವಾರವೂ ಕೂಡ ಸರಕಾರಿ ರಜೆ ಘೋಷಿಸಲಾಗಿದ್ದು, ಅದರಂತೆ ನಾಲ್ಕನೇ ಶನಿವಾರವಾದ ಜೂ.22ರಂದು ಕುಂದಾಪುರದ ತಾ. ಪಂ. ಹಾಗೂ ಮಿನಿ ವಿಧಾನಸೌಧಕ್ಕೂ ರಜೆ ಸಾರಲಾಗಿದ್ದು, ಇದರಿಂದ ಯಾವುದೇ ಕೆಲಸ ಕಾರ್ಯಗಳು ನಡೆದಿಲ್ಲ.

ಮಿನಿ ವಿಧಾನಸೌಧದಲ್ಲಿ ಹಿಂದಿನ ದಿನಗಳಲ್ಲಿ ಬಂದಿದ್ದ ಜನರಿಗೆ ಈ ಮೊದಲೇ 4ನೇ ಶನಿವಾರ ರಜೆ ಎಂದು ತಿಳಿಸಿದ್ದರಿಂದ ಆಧಾರ್‌ ತಿದ್ದುಪಡಿ, ಪಡಿತರ ಚೀಟಿ ತಿದ್ದುಪಡಿ, ಜಾಗದ ನೋಂದಣಿ ಸಹಿತ ಯಾವುದೇ ಕೆಲಸಕ್ಕೆ ಆಗಮಿಸುವವರ ಸಂಖ್ಯೆ ವಿರಳವಾಗಿತ್ತು. ಆದರೂ ಮಿನಿ ವಿಧಾನಸೌಧದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಗ್ರಾಮೀಣ ಭಾಗದಿಂದ ರಜೆ ವಿಷಯ ತಿಳಿಯದೇ 4-5 ಜನ ಬಂದಿರಬಹುದು ಎನ್ನುವುದು ಇಲ್ಲಿದ್ದ ಸಿಬಂದಿಯೊಬ್ಬರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಇನ್ನು ಮಿನಿವಿಧಾನಸೌಧದಲ್ಲಿ ‘ಇಂದು ರಜೆ’ ಎಂದು ತಿಳಿಸುವ ಫಲಕವನ್ನು ಹೊರಗಡೆ ಹಾಕಲಾಗಿತ್ತು. ಆದರೆ ಕುಂದಾಪುರ ತಾಲೂಕು ಪಂಚಾಯತ್‌ ಕಚೇರಿಯಲ್ಲಿ ಮಾತ್ರ ಈ ತರಹ ರಜೆ ಎಂದು ಬಂದವರಿಗೆ ತಿಳಿಸುವ ಯಾವುದೇ ನೋಟಿಸ್‌ಗಳನ್ನು ಹಾಕಿರ ಲಿಲ್ಲ. ಇದರಿಂದ ತೀರಾ ಗ್ರಾಮೀಣ ಪ್ರದೇಶಗಳಿಂದ ಬಂದವರಿಗೆ ಕಚೇರಿಗೆ ಬೀಗ ಹಾಕಿರುವುದು ಯಾಕೆಂದು ತಿಳಿಯದೇ ಹಾಗೇ ವಾಪಸು ಹೋದ ನಿದರ್ಶನಗಳು ಇವೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.