Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ


Team Udayavani, Jul 8, 2024, 11:39 PM IST

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

ಉಡುಪಿ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಯ ಯೋಜನೆ- ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಹೆಚ್ಚುವರಿ ಸಬ್ಸಿಡಿ ಕಡಿತವಿಲ್ಲದೇ ಪೂರ್ಣ ಲಾಭ ರೈತರಿಗೆ ಸಿಗಲಿದೆ ಎಂದು ಉಡುಪಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ.

“ಉದಯವಾಣಿ’ಯಲ್ಲಿ ಜು. 8 ರಂದು ಪ್ರಕಟಗೊಂಡಿರುವ “ಕೇಂದ್ರ ಸರಕಾರದ ಕೃಷಿ ಸಿಂಚಯ ಯೋಜನೆ ರಾಜ್ಯದ ಹೆಚ್ಚುವರಿ ಸಬ್ಸಿಡಿ ಖೋತಾ: ರೈತರ ಹೆಗಲಿಗೆ ಹೆಚ್ಚುವರಿ ಹೊರೆ’ ಎಂಬ ವರದಿಗೆ ಸಂಬಂಧಿಸಿ, 2 ಹೆಕ್ಟೇರ್‌ ವರೆಗೆ ತುಂತುರು ನೀರಾವರಿ ಘಟಕಗಳ ವಿತರಣೆಗೆ ಸಣ್ಣ/ಅತಿಸಣ್ಣ ರೈತರಿಗೆ ಕೇಂದ್ರದ ಪಾಲು ಶೇ.33 ಹಾಗೂ ಹೆಚ್ಚುವರಿ ಸಹಿತ ರಾಜ್ಯದ ಪಾಲು ಶೇ.57 ಸೇರಿದಂತೆ ಶೇ.90ರಷ್ಟು ಸಹಾಯಧನ ಒದಗಿಸಲಾಗುತ್ತದೆ. ಇತರ ವರ್ಷದ ರೈತರಿಗೆ ಕೇಂದ್ರದ ಪಾಲು ಶೇ.27 ಹಾಗೂ ರಾಜ್ಯದ ಪಾಲು ಶೇ.63ರಷ್ಟು ಸಹಾಯಧನ ಒದಗಿಸಲಾಗುತ್ತದೆ.

ಸಬ್ಸಿಡಿಯಲ್ಲಿ ಯಾವುದೇ ಖೋತಾ ಆಗುವುದಿಲ್ಲ ಎಂಬ ಸ್ಪಷ್ಟನೆ ನೀಡಿದೆ.

ಪ್ರಸಕ್ತ ಸಾಲಿನಲ್ಲಿ ತುಂತುರು ಘಟಕಗಳ ವಿತರಣೆಗೆ ಈಗಾಗಲೇ ಇಲಾಖೆಗೆ ಕಾರ್ಯಕ್ರಮ ಬಂದಿದ್ದು, ರೈತರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಶೀಘ್ರದಲ್ಲಿ ರೈತರಿಗೆ ಕಾರ್ಯಾದೇಶವನ್ನು ನೀಡಿ ಶೇ.90ರಷ್ಟು ಸಹಾಯಧನದಲ್ಲಿ 2 ಹೆಕ್ಟೇರ್‌ ವರೆಗಿನ ಎಲ್ಲ ರೈತರಿಗೆ ತುಂತುರು ನೀರಾವರಿ ಘಟಕಗಳನ್ನು ಒದಗಿಸಲಾಗುತ್ತದೆ.

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.