ಮಾಂಸಪ್ರಿಯರಿಗೆ ಬೆಲೆ ಏರಿಕೆ ಬಿಸಿ; ಟೊಮೇಟೊ, ಶುಂಠಿಯೂ ದುಬಾರಿ


Team Udayavani, Jun 15, 2023, 7:52 AM IST

ಮಾಂಸಪ್ರಿಯರಿಗೆ ಬೆಲೆ ಏರಿಕೆ ಬಿಸಿ; ಟೊಮೇಟೊ, ಶುಂಠಿಯೂ ದುಬಾರಿ

ಉಡುಪಿ: ಮಾಂಸಪ್ರಿಯರಿಗೆ ಬೆಲೆ ಏರಿಕೆ ಶಾಕ್‌ ತಟ್ಟಿದ್ದು, ಕೋಳಿ ಮಾಂಸ ದರ ದುಬಾರಿಯಾಗುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ಕೆ.ಜಿ.ಯೊಂದಕ್ಕೆ ಇದ್ದ 160 ರೂ. ಕ್ರಮೇಣ ಏರಿಕೆಯಾಗುತ್ತಲೆ ಈಗ 290ರೂ.ಗೆ ಮುಟ್ಟಿದೆ.

ಮಾರುಕಟ್ಟೆಯಲ್ಲಿ ವಿದೌಟ್‌ ಸ್ಕಿನ್‌ ಮಾಂಸಕ್ಕೆ 260ರಿಂದ 290 ರೂ. ವರೆಗೆ ಏರಿಕೆ ಕಂಡಿದೆ. ಕೆಲವು ದಿನಗಳ ಹಿಂದೆ 230ರಿಂದ 250 ರೂ. ವರೆಗೆ ಇತ್ತು. ವಿದ್‌ ಸ್ಕಿನ್‌ ಮಾಂಸಕ್ಕೆ 220ರಿಂದ 260 ರೂ.ಗೆ ದರ ಏರಿದೆ. ಸದ್ಯ ಕುರಿ ಮಾಂಸಕ್ಕೆ (ಮಟನ್‌) ಕೆ.ಜಿ.ಗೆ 700 ರೂ. ಇದೆ. ಬನ್ನೂರು ಸ್ಪೆಶಲ್‌ ಮಟನ್‌ ಕೆ. ಜಿ. 800 ರೂ. ದರದಲ್ಲಿ ಮಾರಾಟವಾಗುತ್ತಿದೆ.

ಕೋಳಿಗೆ ಆಹಾರವಾಗಿ ಬಳಕೆಯಾಗುವ ಧಾನ್ಯ, ಅಕ್ಕಿಹೊಟ್ಟು, ಮೆಕ್ಕೆಜೋಳ, ಸೋಯಾ ಬೆಲೆ ಏರಿಕೆ, ಇಂಧನ ಬೆಲೆ ಹೆಚ್ಚಳದಿಂದ ಸಾಗಣೆ ವೆಚ್ಚ ಅಧಿಕವಾಗಿದೆ. ಬಿಸಿಲಿನಿಂದಾಗಿ ಕೋಳಿಗಳು ಆಹಾರ ತಿನ್ನುವುದು ಕಡಿಮೆ. ನೀರು ಹೆಚ್ಚು ಸೇವಿಸುವುದರಿಂದ ಕೋಳಿಯಲ್ಲಿ ಕೊಬ್ಬು ಪ್ರಮಾಣ ಹೆಚ್ಚಳವಾಗುವುದಿಲ್ಲ. ಬಿಸಿಲಿನ ತಾಪಮಾನಕ್ಕೆ ಕೋಳಿಗಳು ಸಾವನ್ನಪ್ಪುವ ಸಮಸ್ಯೆಯೂ ಇದೆ. ಇದರಿಂದ ಮಾಂಸ ಉತ್ಪಾದನೆ ಸಹಜವಾಗಿ ಕುಂಠಿತವಾಗುತ್ತದೆ ಎಂಬ ಅಭಿಪ್ರಾಯ ಕೋಳಿ ಸಾಕಾಣಿಕೆದಾರರದು.

ಅಲ್ಲದೆ ಕರಾವಳಿಯಲ್ಲಿ ಮಳೆಗಾಲ ಆರಂಭವಾಗಿರುವುದರಿಂದ ತಾಜಾ ಮೀನಿನ ಪೂರೈಕೆ ಇಲ್ಲ. ಚಿಕನ್‌ಗೆ ಬೇಡಿಕೆ ಹೆಚ್ಚಿರುವುದರಿಂದ ಬೆಲೆ ಏರಿಕೆಯಾಗಿದೆ ಎನ್ನುತ್ತಾರೆ ವ್ಯಾಪಾರಿ ವಲಯದವರು.

ಟೊಮೇಟೊ, ಶುಂಠಿಯೂ ದುಬಾರಿ
ಟೊಮ್ಯಾಟೊ, ಶುಂಠಿ, ಅಳಸಂಡೆ, ಕೊತ್ತಂಬರಿ ಸೊಪ್ಪು ದರವು ದುಪ್ಪಟ್ಟಾಗಿದ್ದು, ಅಳಸಂಡೆ ಕೆಜಿ 100 ರೂ.ಗೆ ತಲುಪಿದೆ. ಶುಂಠಿ ಕೆಜಿ 200 ರೂ. ಕೊತ್ತಂಬರಿ ಸೊಪ್ಪು 140ರಿಂದ 150 ರೂ.ಗೆ ಏರಿಕೆಯಾಗಿದೆ. ಟೊಮೇಟೊ 40ರಿಂದ 50 ರೂ., ಬೀನ್ಸ್‌ ಕೆ.ಜಿ. 100 ರೂ. ಇದೆ. ಮಾರುಕಟ್ಟೆಯಲ್ಲಿ ಸ್ಥಳೀಯವಾಗಿ ಬೆಳೆದ ತರಕಾರಿಗಳು ಸಿಗುತ್ತಿಲ್ಲ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.