Manipal ಸಂಭ್ರಮಾಚರಣೆ ನೆಪದಲ್ಲಿ ಸಾರ್ವಜನಿಕರಿಗೆ ಭಂಗ: ಪ್ರಕರಣ ದಾಖಲು


Team Udayavani, Jan 2, 2024, 11:02 PM IST

maManipal ಸಂಭ್ರಮಾಚರಣೆ ನೆಪದಲ್ಲಿ ಸಾರ್ವಜನಿಕರಿಗೆ ಭಂಗ: ಪ್ರಕರಣ ದಾಖಲು

ಮಣಿಪಾಲ: ಹೊಸ ವರ್ಷಾಚರಣೆ ಸಂಭ್ರಮದ ನೆಪದಲ್ಲಿ ಅಪಾಯಕಾರಿಯಾಗಿ ವಾಹನ ಚಲಾಯಿಸಿ ಸಾರ್ವಜನಿಕರಿಗೆ ಭಂಗ ಉಂಟುಮಾಡಿದ ಕಾರಣಕ್ಕೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಡಿ.31ರ ರಾತ್ರಿ ಮಣಿಪಾಲ ಠಾಣೆಯ ಪೊಲೀಸ್‌ ಉಪನಿರೀಕ್ಷಕ ರಾಘವೇಂದ್ರ ಸಿ. ಅವರು ಕರ್ತವ್ಯದಲ್ಲಿದ ವೇಳೆ ಮಣಿಪಾಲದ ಸಿಂಡಿಕೇಟ್‌ ಸರ್ಕಲ್‌ – ಕಾಯಿನ್‌ ಸರ್ಕಲ್‌ ನಡುವಿನ ರಸ್ತೆಯಲ್ಲಿ 7 ರಿಂದ 10 ಜನರು ಕಾರು ಹಾಗೂ ದ್ವಿ ಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಅಪಾಯಕಾರಿಯಾಗಿ ಚಾಲನೆ ಮಾಡಿದ್ದಾರೆ.

ಇತರ ವಾಹನಗಳ ಸವಾರರ ಜತೆ ಬಂದು ರಸ್ತೆಯ ಮದ್ಯದಲ್ಲಿ ವಾಹನಗಳನ್ನು ನಿಲ್ಲಿಸಿ ಬೊಬ್ಬೆ ಹಾಕಿ ಕುಣಿದು ಕುಪ್ಪಳಿಸುತ್ತ ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡುವ ಜತೆಗೆ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.