Puthige Swamiji; ಗೀತಾರ್ಥ ಚಿಂತನೆ 42: ಆನಂದಕ್ಕಾಗಿ ಕೆಲಸ, ಕೆಲಸದಲ್ಲಿ ಆನಂದ


Team Udayavani, Sep 22, 2024, 5:29 PM IST

puttige

ಹಸಿವು ಇರುವುದರಿಂದಲೇ ಜೀವಿಗಳ ಎಲ್ಲ ಪ್ರವೃತ್ತಿಗಳು ಬಂದಿವೆ. ನನಗೆ ಹಸಿವು ಇಲ್ಲ ಎಂದು ಶ್ರೀಕೃಷ್ಣ ಹೇಳುತ್ತಾನೆ. ಆದರೆ ಆತ ಕೆಲಸವನ್ನು ಇತರರಿಗಿಂತ ಜಾಸ್ತಿ ಮಾಡುತ್ತಾನೆ. ಆತನಿಗೆ ಏನೂ ಲಾಭವಿಲ್ಲ. ಆದರೂ ಕೆಲಸ ಮಾಡುತ್ತಾನೆ. ನಾವಾದರೂ ಮಾಡುವುದು ಹಸಿವು ಇಂಗಿಸಲು. ಆದರೆ ಕೆಲಸ ಜಾಸ್ತಿಯಾಗುವುದು ಹಸಿವನ್ನು ಇಂಗಿಸಿದ ಬಳಿಕವಲ್ಲ, ಮೊದಲೇ. ಗೀತೆಯಲ್ಲಿ ಫ‌ಲೋದ್ದೇಶದಿಂದ ಕೆಲಸ ಮಾಡಬಾರದು ಎಂದು ಹೇಳಿರುವುದು ಏಕೆಂದರೆ ಭಗವಂತನ ಕಾರ್ಯಶೈಲಿಯನುಸಾರ.

ಹಸಿವು ಇಂಗಿಸಲು ಕೆಲಸ ಮಾಡದೆ ಆನಂದಾನುಭವಕ್ಕೆ ಕೆಲಸ ಮಾಡಬೇಕು ಎನ್ನುವುದು ನೀತಿ. ಭಗವಂತ ಕೆಲಸ ಮಾಡುವುದು ಆನಂದೋದ್ರೇಕಕ್ಕಾಗಿ. ಅದು ಆನಂದಾತ್ಮಕವಾದ ಕರ್ಮ. ಕಬಡ್ಡಿ, ಕ್ರಿಕೆಟ್‌ ಆಟವಾಡುತ್ತಾರೆ. ಏತಕ್ಕಾಗಿ? ಆಟವಾಡಿದರೆ ಕಷ್ಟವಾಗುವುದಿಲ್ಲವೆ? ಆದರೂ ಓಡಿಬರುತ್ತಾರಲ್ಲ? ಹಾಗೆ ಬರಲು ಕಾರಣ ಅದರಿಂದ ಸಿಗುವ ಆನಂದ. ಹೀಗಾಗಿ ಭಗವಂತನ ಎಲ್ಲ ಕೆಲಸವೂ ಆನಂದದ ಅಭಿವ್ಯಕ್ತಿ ಪ್ರತೀಕ. ಯಾವುದು ಆನಂದಾತ್ಮಕವಾಗಿರುವುದಿಲ್ಲವೋ ಅದು ಸಾರ್ಥಕವಲ್ಲ. ಸಂತೋಷವಾದಾಗ ಕಷ್ಟಪಟ್ಟರೂ ಕುಣಿಯುವುದಿಲ್ಲವೆ? ಸಂತೋಷವಾದಾಗ ಸುಮ್ಮನೆ ಕುಳಿತುಕೊಳ್ಳಿ ಎಂದರೂ ಕೇಳುವುದಿಲ್ಲ. ಇದು ಸಂತೋಷದ ಅಭಿವ್ಯಕ್ತಿ. ಕ್ರಿಯೆಯಲ್ಲಿ ಎರಡು ಬಗೆ ಆನಂದರೂಪವಾದುದು, ಆನಂದರೂಪವಲ್ಲದ್ದು. ನಮ್ಮ ಕರ್ಮ ಆನಂದರೂಪವಾಗಿರಬೇಕು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

 

ಟಾಪ್ ನ್ಯೂಸ್

1-Kejri

RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-Kejri

RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.