MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು


Team Udayavani, Jun 3, 2024, 11:24 AM IST

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

ಉಡುಪಿ: ಖಾಸಗಿ ಸುದ್ದಿ ಮಾಧ್ಯಮದ ಹೆಸರು ಬಳಸಿ ರಘುಪತಿ ಭಟ್‌ ವಿಧಾನ ಪರಿಷತ್‌ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಬ್ರೇಕಿಂಗ್‌ ನ್ಯೂಸ್‌ ಸುಳ್ಳು ಸುದ್ದಿಯ ವೀಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವುದರ ಬಗ್ಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ಕೆ. ರಘುಪತಿ ಭಟ್‌ ಚುನಾವಣಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ನನಗೆ ಕ್ಷೇತ್ರದಾದ್ಯಂತ ಅಪಾರ ಬೆಂಬಲ ವ್ಯಕ್ತವಾಗಿರುವುದರಿಂದ ಚುನಾವಣೆಯ ಮುಂಚಿನ ದಿನ ರಾತ್ರಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಬ್ರೇಕಿಂಗ್‌ ನ್ಯೂಸ್‌ ಎಂಬಂತೆ ಬಿಂಬಿಸಿ ನಾನು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಸುಳ್ಳು ಮಾಹಿತಿಯಿಂದಾಗಿ ಮತದಾರರು ಗೊಂದಲಕ್ಕೀಡಾಗಿದ್ದಾರೆ. ಸುಳ್ಳು ಮಾಹಿತಿ ಬಿತ್ತರಿಸಿದವರನ್ನು ಪತ್ತೆ ಮಾಡಿ ತತ್‌ಕ್ಷಣ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Nejar Case: Accused Praveen Chowgule’s bail application dismissed by High Court

Nejar Case: ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್

ಖರ್ದುಂಗ್ಲಾದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

Khardung La; 17,982 ಅಡಿ ಎತ್ತರದಲ್ಲಿ ಕನ್ನಡ ಬಾವುಟ ಹಾರಿಸಿದ ಶಿರ್ವದ ಅಪ್ಪ -ಮಗ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.