Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ


Team Udayavani, Oct 11, 2024, 3:52 PM IST

Rathan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

ಉಡುಪಿ: ಬುಧವಾರ ರಾತ್ರಿ ನಿಧನ ಹೊಂದಿದ ಉದ್ಯಮ ಜಗತ್ತಿನ ದಿಗ್ಗಜ ರತನ್‌ ಟಾಟಾ ಅವರು ಹತ್ತು ವರ್ಷಗಳ ಹಿಂದೆ ಉಡುಪಿಗೆ ಆಗಮಿಸಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪುತ್ತಿಗೆ ಮಠದ ನರಸಿಂಹ ಮತ್ತು ಗಣಪತಿ ದೇವರ ದರ್ಶನ ಮಾಡಿದ್ದ ಅವರು ಮಠದ ಸ್ವಾಗತ ಗೋಪುರವನ್ನು 2014ರ ಫೆ. 10ರಂದು ಉದ್ಘಾಟಿಸಿ ಮಠದ ಗ್ರಾಮೀಣ ಪರಿಸರಕ್ಕೆ ಮನಸೋತು ಶುಭ ಕೋರಿದ್ದರು. ರತನ್‌ ಟಾಟಾ ಅವರು ಯುವ ಪೀಳಿಗೆಗೆ ಬದುಕು ಮತ್ತು ಸಾಧನೆಗೆ ಸ್ಫೂರ್ತಿದಾತರು ಎಂದು ಪುತ್ತಿಗೆ ಶ್ರೀಗಳು ಅಂದು ಹೇಳಿದ್ದರು. ಅಮೆರಿಕದಲ್ಲಿರುವ ಪುತ್ತಿಗೆ ಮಠದ ಶಾಖೆಗೂ ರತನ್‌ ಟಾಟಾ ಭೇಟಿ ನೀಡಿದ್ದರು.

ತಮ್ಮ ಹಿಂದಿನ ಸಂಪರ್ಕವನ್ನು ಮೆಲುಕು ಹಾಕಿದ ಪುತ್ತಿಗೆ ಶ್ರೀಗಳು ರತನ್‌ ಟಾಟಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೇಶ ಮೊದಲು ಎಂಬ ತಣ್ತೀ ಹೊಂದಿದ್ದ ರತನ್‌ ಟಾಟಾ ಹಿಂದೆ ಮೂಲಮಠಕ್ಕೆ ಆಗಮಿಸಿದಾಗ ಭಗವದ್ಗೀತೆ ಕುರಿತು ತಮಗಿದ್ದ ಆದರವನ್ನು ಪ್ರಕಟಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲೆಂದು ಶ್ರೀಕೃಷ್ಣ ಮುಖ್ಯಪ್ರಾಣರನ್ನು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

ಟಾಪ್ ನ್ಯೂಸ್

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

1-reess

NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

16-mysore

Mysore: ನಾಳೆ ಅರಮನೆ ನಗರಿಯಲ್ಲಿ ಐತಿಹಾಸಿಕ ಜಂಬೂಸವಾರಿ

15-pg

Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

Uchila Dasara: ಉಡುಪಿ ಉಚ್ಚಿಲ ದಸರಾ 2024: ಶೋಭಾಯಾತ್ರೆಗೆ ಅಂತಿಮ ಸಿದ್ಧತೆ

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

11-kemmannu

ಕೆಮ್ಮಣ್ಣು: ಗಣಪತಿ ಸಹಕಾರಿ ವ್ಯವಸ್ಥಾಪಕ ಸಂಘ ʼನಿʼ -ಶತಾಭಿವಂದನಂʼ

7

Udupi: ವನ್ಯಜೀವಿ, ಪರಿಸರ ಪ್ರೀತಿಗೆ ಕಾರಂತರೇ ಪ್ರೇರಣೆ

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

ಸಚಿವರ ಭರವಸೆ: ಮುಷ್ಕರ ಕೈಬಿಟ್ಟ ಗ್ರಾ. ಪಂ. ನೌಕರರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

17(1)

Uchila ದಸರಾ: ಪಾರ್ಕಿಂಗ್‌, ಟ್ರಾಫಿಕ್‌ ವ್ಯವಸ್ಥೆ ಸಿದ್ಧತೆ ಪೂರ್ಣ

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

1-reee

Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.