ಎಲ್ಲರ ಭಾವನೆಗಳನ್ನು ಗೌರವಿಸಿ: ಸುಕುಮಾರ್‌ ರಾವ್‌  


Team Udayavani, Jul 8, 2017, 3:45 AM IST

0707kar3.jpg

ಕಾರ್ಕಳ: ಎಲ್ಲರ ಭಾವನೆಗಳನ್ನು ಗೌರವಿಸಿ, ಇತರರ ಭಾವನೆಗಳಿಗೆ ಧಕ್ಕೆಯಾಗದಂತೆ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು. ಮೌಲ್ಯಯುತವಾದ ಜೀವನದ ರೂವಾರಿಗಳು ನಾವಾಗಬೇಕು ಎಂದು ಕೆನರಾಬ್ಯಾಂಕ್‌ನ ಕಾರ್ಕಳ ಶಾಖೆಯ ಮುಖ್ಯ ಪ್ರಬಂಧಕ ಸುಕುಮಾರ್‌ ರಾವ್‌ ಅವರು ಹೇಳಿದರು.

ಅವರು  ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಜೂ. 23 ರಂದು ಜರುಗಿದ ಕೆನರಾ ಬ್ಯಾಂಕ್‌ ಜುಬಿಲಿ ಎಜುಕೇಶನ್‌ ಫಂಡ್‌ ದಿ.ನ್ಯಾಯಮೂರ್ತಿ ಅಮ್ಮೆಂಬಳ ನಾರಾಯಣ ಪೈ ಸ್ಮರಣಾರ್ಥ ಗ್ರಾಮಾಂತರ ಪ್ರದೇಶದ ಆಯ್ದ ಹತ್ತು ಪ್ರೌಢಶಾಲೆಗಳಲ್ಲಿ 2016-17ರ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಗುರುತಿಸಿ, ಪ್ರತಿಭಾ ಪುರಸ್ಕಾರವನ್ನು ನೀಡುವ ಕಾರ್ಯಕ್ರಮದ ಭಾಗವಹಿಸಿ, ಪ್ರತಿಭಾನ್ವಿತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್‌ ಎಂ ಕೊಡವೂರು ಅವರು  ಅಧ್ಯಕ್ಷತೆ ವಹಿಸಿದ್ದರು.ಕೆನರಾಬ್ಯಾಂಕ್‌ ಕುಕ್ಕುಂದೂರು ಶಾಖೆಯ ಪ್ರಬಂಧಕ ಶ್ರೀಕಾಂತ್‌ ಸಹಶಿಕ್ಷಕಿ ಕುಮಾರಿ ಶಿಲ್ಪಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಕಳ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ  ಉಷಾ ರಾವ್‌ ಯು. ಅವರು ಸ್ವಾಗತಿಸಿದರು. ಕಟಪಾಡಿಯ ನಿವೃತ್ತ ಪ್ರಾಂಶುಪಾಲೆ ಎ.ಲಕ್ಷಿ ¾¾à ಬಾಯಿ ಅವರು  ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. 

ಟಾಪ್ ನ್ಯೂಸ್

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.