Tourists; ಬಿಡುವು ಕೊಟ್ಟ ಮಳೆ: ಮಲ್ಪೆ ಬೀಚ್‌ನಲ್ಲಿ ಜನಸಂದಣಿ


Team Udayavani, Aug 12, 2024, 12:15 AM IST

Tourists; ಬಿಡುವು ಕೊಟ್ಟ ಮಳೆ: ಮಲ್ಪೆ ಬೀಚ್‌ನಲ್ಲಿ ಜನಸಂದಣಿ

ಮಲ್ಪೆ: ಎರಡು ಮೂರು ದಿನಗಳಿಂದ ಮಳೆ ಕೊಂಚ ಬಿಡುವು ಕೊಟ್ಟಿದ್ದು, ರವಿವಾರ ಶುಭ್ರ ವಾತಾವರಣ ಮತ್ತು ವಾರಾಂತ್ಯವಾಗಿದ್ದ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ ಮತ್ತು ಸೀವಾಕ್‌ನಲ್ಲಿ ಜನಸಂದಣಿ ಕಂಡು ಬಂದಿದೆ.

ಎರಡು ದಿನಗಳಿಂದ ಕಡಲತೀರಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ರವಿವಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಬೆಳಗ್ಗೆ ದೂರದ ಪ್ರವಾಸಿಗರು ಹಾಗೂ ಮಧ್ಯಾಹ್ನದ ಬಳಿಕ ಸ್ಥಳೀಯರು ಕುಟುಂಬ ಸಮೇತ ಬಂದು ಕಡಲತಡಿಯಲ್ಲಿ ಸಮಯ ಕಳೆದಿದ್ದಾರೆ. ಇಲ್ಲಿನ ಸೀ ವಾಕ್‌ನಿಂದ ಮುಖ್ಯ ಬೀಚ್‌ನ ವರೆಗೂ ಜನ ಸಂದಣಿ ಕಂಡುಬಂದಿದೆ.

ಬೀಚ್‌ನಲ್ಲಿ ಯಾರೂ ನೀರಿಗೆ ಇಳಿಯದಂತೆ ಎಚ್ಚರ ವಹಿಸಲಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲ ಅಬ್ಬರ ಹೆಚ್ಚಾಗಿರುವುದರಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಪ್ರತೀವರ್ಷ ಮಳೆಗಾಲದಲ್ಲಿ ಬೀಚ್‌ ಉದ್ದಕ್ಕೂ ರಿಫ್ಲೆಕ್ಟೆಡ್‌ ಪಟ್ಟಿ ಮತ್ತು ಫಿಶ್‌ನೆಟ್‌ ತಡೆಬೇಲಿ ನಿರ್ಮಿಸಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಆದರೂ ಪ್ರವಾಸಿಗರು ಕದ್ದು ಮುಚ್ಚಿ ನೀರಿಗಿಳಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬಂದಿಯನ್ನು ನೇಮಿಸಲಾಗಿದೆ. ಹಾಗಾಗಿ ಬೀಚಿಗೆ ಬಂದ ಪ್ರವಾಸಿಗರು ದೂರದಲ್ಲಿ ನೋಡಿ ತೃಪ್ತಿ ಪಟ್ಟುಕೊಳ್ಳುವಂತಾಗಿದೆ. ಬೀಚ್‌ನಲ್ಲಿ ತಡೆಬೇಲಿ ಅಗಸ್ಟ್‌ ಅಂತ್ಯದವರೆಗೂ ಇರಲಿದ್ದು, ಸೆಪ್ಟಂಬರ್‌ ಮೊದಲ ಅಥವಾ ಎರಡನೇ ವಾರದಲ್ಲಿ ನೀರಿನ ಒತ್ತಡವನ್ನು ನೋಡಿಕೊಂಡು ತೆಗೆಯಲಾಗುವುದು ಎಂದು ತಿಳಿದು ಬಂದಿದೆ.

ಖುಷಿ ಕೊಟ್ಟ ಕೈರಂಪಣಿ ಮೀನುಗಾರಿಕೆ
ಕೊಳ ಭಾಗದ ಕಡಲತೀರದಲ್ಲಿ ಸಾಂಪ್ರ ದಾಯಿಕ ಕೈರಂಪಣಿ ಮೀನುಗಾರಿಕೆ ನಿರತರಾದ ಮೀನುಗಾರರು ಮೀನಿಗೆ ಬಲೆ ಬೀಸುತ್ತಿದ್ದು, ಇದು ನೋಡುಗರಿಗೆ ಹೊಸ ಖುಷಿ ನೀಡಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.