ಡಾ| ಟಿಎಂಎ ಪೈ 121ನೆಯ ಜನ್ಮದಿನಾಚರಣೆ


Team Udayavani, May 1, 2019, 6:03 AM IST

300419ASTRO01

ಉಡುಪಿ: ಮಣಿಪಾಲ ಸಂಸ್ಥೆಗಳ ಸ್ಥಾಪಕ ಡಾ|ಟಿಎಂಎ ಪೈಯವರ 121ನೆಯ ಜನ್ಮದಿನವನ್ನು ಮಂಗಳವಾರ ಆಚರಿಸಲಾಯಿತು.

ಮಣಿಪಾಲ ಸಿಟಿಜನ್‌ ಫೋರಂ, ಮಣಿಪಾಲ ಮಾಹೆ ವತಿಯಿಂದ ಮಣಿಪಾಲದ ಮಾಧವ ವಿಹಾರ ಉದ್ಯಾನವನದ ಆ್ಯಂಪಿ ತಿಯೇಟರ್‌ನಲ್ಲಿ ಮಾಯಾ ಕಾಮತ್‌ ಮತ್ತು ಬಳಗದವರಿಂದ ಭಜನೆ ಕಾರ್ಯಕ್ರಮ ಜರುಗಿತು. ಡಾ| ಟಿಎಂಎ ಪೈಯವರು ವಾಸವಿದ್ದ ಸ್ಮತಿ ಭವನದಲ್ಲಿ (ಡಾ| ಟಿಎಂಎ ಪೈ ಮ್ಯೂಸಿಯಂ) ಉಡುಪಿಯ ಅಕಾಡೆಮಿ ಆಫ್ ಮ್ಯೂಸಿಕ್‌ ಆ್ಯಂಡ್‌ ಫೈನ್‌ ಆರ್ಟ್ಸ್ನ ವಿದ್ವಾನ್‌ ಮಹಾಬಲೇಶ್ವರ ಭಾಗವತ್‌ ಮತ್ತು ಬಳಗದವರಿಂದ ಸುಗಮ ಸಂಗೀತ ನಡೆಯಿತು.

ಮಾಧವ ವಿಹಾರದಲ್ಲಿ ಡಾ|ಟಿಎಂಎ ಪೈಯವರ ಪುತ್ಥಳಿಗೆ ಗೌರವ ಸಮರ್ಪಿಸಲಾಯಿತು. ಬಳಿಕ ಪಕ್ಕದಲ್ಲಿರುವ ಶಾರದಾ ಪೈ, ಟಿಎ ಪೈಯವರ ಅಂತಿಮ ಸಂಸ್ಕಾರ ನಡೆದ ಸ್ಥಳಕ್ಕೆ ಕುಟುಂಬಸ್ಥರು ಗೌರವ ಸಲ್ಲಿಸಿದರು.

ಮಣಿಪಾಲ ಮಾಹೆ ವಿ.ವಿ. ಕುಲಾಧಿಪತಿ ಡಾ|ರಾಮದಾಸ್‌ ಎಂ. ಪೈ, ಮಾಹೆ ಟ್ರಸ್ಟ್‌ ಟ್ರಸ್ಟಿ ವಸಂತಿ ಪೈ, ಎಂಇಎಂಜಿ ಅಧ್ಯಕ್ಷ ಡಾ|ರಂಜನ್‌ ಪೈ, ಡಾ|ಟಿಎಂಎ ಪೈ ಫೌಂಡೇಶನ್‌ ಕಾರ್ಯದರ್ಶಿ ಟಿ.ಅಶೋಕ್‌ ಪೈ ಮೊದಲಾದವರು ಉಪಸ್ಥಿತರಿದ್ದರು.

ಮಾಹೆ ವಿ.ವಿ. ಆಡಳಿತ ಕಚೇರಿಯಲ್ಲಿ ಪುತ್ಥಳಿಗೆ ಗೌರವಾರ್ಪಣೆ ಮಾಡಿದ ಮಂಗಳೂರು, ಮಣಿಪಾಲ ಕೆಎಂಸಿ ನಿವೃತ್ತ ಪ್ರಾಧ್ಯಾಪಕ ಡಾ|ಲಕ್ಷ್ಮಣ ಪೈ ಅವರು ಡಾ|ಟಿಎಂಎ ಪೈಯವರ ಬಗೆಗೆ ಮಾತನಾಡಿದರು. ಡಾ|ರಂಜನ್‌ ಪೈ, ವಸಂತಿ ಪೈ, ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗಾ, ಸಿಬಂದಿ ಉಪಸ್ಥಿತರಿದ್ದರು.

ಸಂಜೆ ಮಣಿಪಾಲದ ವ್ಯಾಲಿ ವ್ಯೂ ಹೊಟೇಲ್‌ ಸಭಾಂಗಣದಲ್ಲಿ ಸ್ಥಾಪಕರ ದಿನಾಚರಣೆ ನಡೆಯಿತು.ಮಾಧವ ವಿಹಾರದಲ್ಲಿ ಡಾ| ರಾಮದಾಸ್‌ ಪೈ ಮತ್ತಿತರರು ಗೌರವ ಸಮರ್ಪಿಸಿದರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.