Udupi ಹಣ ದ್ವಿಗುಣಗೊಳಿಸುವುದಾಗಿ ವಂಚನೆ
Team Udayavani, Nov 1, 2023, 11:57 PM IST
ಉಡುಪಿ: ಹಣ ದ್ವಿಗುಣ ಗೊಳಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿದ ಘಟನೆ ನಡೆದಿದೆ.
ಮಹಾಬಲೇಶ್ವರ ಮಾರಣಕಟ್ಟೆ ಅವರ ಮೊಬೈಲ್ಗೆ ಜು.1ರಂದು ಯಾರೋ ಅಪರಿಚಿತ ವ್ಯಕ್ತಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು, ಆ ಸಂದೇಶದಲ್ಲಿ ಆತನು ಕಳುಹಿಸಿರುವ ಲಿಂಕ್ ಮೂಲಕ ಟ್ರೆಡಿಂಗ್ ವ್ಯವಹಾರ ನಡೆಸಿದರೆ ಹೂಡಿದ ಹಣವನ್ನು ದ್ವಿಗುಣಗೊಳಿಸಿ ನೀಡುವುದಾಗಿ ನಂಬಿಸಿದ್ದನು. ಅದರಂತೆ ಆ ವ್ಯಕ್ತಿ ಮಹಾಬಲೇಶ್ವರ ಮಾರಣಕಟ್ಟೆಯನ್ನು ನಂಬಿಸಿ ಯಾವುದೋ ಒಂದು ಶಾಖೆಯ ಖಾತೆ ಸಂಖ್ಯೆಯನ್ನು ನೀಡಿದ್ದು ಆ ಖಾತೆಗೆ ಮಹಾಬಲೇಶ್ವರ ಮಾರಣಕಟ್ಟೆ ಅವರು ಜು. 21ರಂದು 90,000 ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದರು.
ಆದರೆ ಆರೋಪಿ ಹಣಕ್ಕೆ ಲಾಭಾಂಶ ನೀಡದೇ, ಹೂಡಿದ ಹಣವನ್ನು ಹಿಂದಿರುಗಿಸದೇ ನಷ್ಟ ಉಂಟು ಮಾಡಿರುವುದಾಗಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
AFC U20 Asian Cup Qualifiers: ಅಂಡರ್-20 ಏಷ್ಯಾ ಅರ್ಹತಾ ಫುಟ್ಬಾಲ್ಗೆ ಭಾರತ ತಂಡ
Duleep Trophy: ಇಂಡಿಯಾ ಎ, ಡಿ ತಂಡಗಳಿಗೆ 300 ಲೀಡ್
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.