![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Feb 1, 2021, 1:32 PM IST
ಉಡುಪಿ: ಇಲ್ಲಿನ ಸಂತೆಕಟ್ಟೆ ಸೇತುವೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದು, ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಕೊಳಲಗಿರಿ ನಿವಾಸಿ 19 ವರ್ಷದ ಆಸೀಫ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ವಾಹನ ಸವಾರರಿಗೆ ಕಹಿ ಸುದ್ದಿ: ಪೆಟ್ರೋಲ್ , ಡೀಸೆಲ್ ಬೆಲೆ ಮತ್ತಷ್ಟು ದುಬಾರಿ
ರವಿವಾರ ರಾತ್ರಿ ಉಡುಪಿಯಿಂದ ಮನೆಯ ಕಡೆಗೆ ಹೋಗುತ್ತಿದ್ದ ವೇಳೆ ಸಂತೆಕಟ್ಟೆ ಸೇತುವೆಯಲ್ಲಿ ಈತನ ದ್ವಿಚಕ್ರ ವಾಹನ ಸ್ಕಿಡ್ ಆಗಿತ್ತು. ಪರಿಣಾಮ ಆಸೀಫ್ ಸೇತುವೆಯ ತಡೆಗೋಡೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಇದನ್ನೂ ಓದಿ: Budget 2021: ಈ ಬಾರಿಯೂ ವೇತನದಾರರಿಗೆ ನಿರಾಸೆ: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ!
You seem to have an Ad Blocker on.
To continue reading, please turn it off or whitelist Udayavani.