ಮಲ್ಪೆಗೆ ಬರಲಿದೆ ಸ್ಕೂಬಾ ಡೈವಿಂಗ್‌


Team Udayavani, Mar 26, 2017, 12:32 PM IST

skooba-diving.jpg

ಉಡುಪಿ: ಕ್ರೀಡಾ ಇಲಾಖೆಯಿಂದ ಮುಡೇìಶ್ವರ ಮತ್ತು ಮಲ್ಪೆಗೆ ಸ್ಕೂಬಾ ಡೈವಿಂಗ್‌ಗೆ ತಲಾ 1 ಕೋ.ರೂ. ಬಿಡುಗಡೆ ಮಾಡುವುದಾಗಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಹಂತದಲ್ಲಿ ಕಾಪುವಿಗೆ 1 ಕೋ.ರೂ. ನೀಡುವ ಭರವಸೆ ನೀಡಿದರು. ಕಾಪು ಕಡಲಕಿನಾರೆಯಲ್ಲಿ ಸ್ಕೂಬಾ ಡೈವಿಂಗ್‌ ಸೆಂಟರ್‌ ನಡೆಸಲು ಅನುಮತಿ ನೀಡುವ ಕುರಿತು ಚರ್ಚಿಸಲಾಯಿತು. ಸ್ಕೈ ಡೈವಿಂಗ್‌ ನಡೆಸುವ ಬಗ್ಗೆಯೂ ಚರ್ಚೆ ನಡೆಯಿತು.

ಜಿಲ್ಲೆಯನ್ನು ಪ್ರವಾಸೋದ್ಯಮದಲ್ಲಿ ಮುಂಚೂಣಿಗೆ ತರಲು ಪೂರಕ ಹಾಗೂ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಿ. ತೆಗೆದುಕೊಂಡ ನಿರ್ಧಾರಗಳನ್ನು ಅನುಷ್ಠಾನಕ್ಕೆ ತನ್ನಿ. ಯೋಜನೆಗಳ ಅನುಷ್ಠಾನಕ್ಕೆ ಸಮಯಮಿತಿ ನಿಗದಿಪಡಿಸಿ ಎಂದು ಸಚಿವರು ಹೇಳಿದರು. ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಅರ್ಹ ಫ‌ಲಾನುಭವಿಗಳೆಲ್ಲರಿಗೂ ಟ್ಯಾಕ್ಸಿ ವಿತರಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಮೂರು ಹೌಸ್‌ ಬೋಟ್‌
ಈಗಾಗಲೇ ಜಿಲ್ಲೆಯಲ್ಲಿ ಮೂರು ಹೌಸ್‌ ಬೋಟ್‌ ಉದ್ಯಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಆರ್‌. ಅನಿತಾ ಮಾಹಿತಿ ನೀಡಿದರು.

ಬೀಚ್‌ ಸಂಪರ್ಕ ರಸ್ತೆ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯಿತು. ಕೇಂದ್ರ ಸರಕಾರ ಜಿಲ್ಲೆಗೆ ನೀಡಿದ 9.13 ಕೋ.ರೂ. ವೆಚ್ಚದಲ್ಲಿ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಉಳಿದಿರುವ ಕಾಮಗಾರಿಗಳ ಬಗ್ಗೆ ಕ್ರಮ ವಹಿಸಲು ಸೂಚಿಸಲಾಯಿತು.

ಹೋಮ್‌ ಸ್ಟೇ ನೋಂದಣಿಯನ್ನು ಸಮಯಮಿತಿಯೊಳಗೆ ನಡೆಸಲು ಎಸ್ಪಿ ಅವರಿಗೆ ಹಾಗೂ ಎನ್‌ಒಸಿ ನೀಡುವ
ಗ್ರಾ.ಪಂ.ಗಳಿಗೆ ಸುತ್ತೋಲೆ ಮೂಲಕ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಹೇಳಿದರು. ಹೋಂ ಸ್ಟೇ ಮತ್ತು ಸಂಬಂಧಪಟ್ಟವರ ಜತೆ ಸೇರಿ ಕಾರ್ಯಾಗಾರವೊಂದನ್ನು ನಡೆಸಿ ಎಂದೂ ಸಚಿವರು ಹೇಳಿದರು.

ಬೀಚ್‌ಗಳನ್ನು ಅಭಿವೃದ್ಧಿ ಪಡಿಸಲು ಟೆಂಡರ್‌ ಪಡೆದ ಸಂಸ್ಥೆಗಳ ಪ್ರತಿನಿಧಿಗಳಾದ ಸುದೇಶ್‌, ಯತೀಶ್‌ ಬೈಕಂಪಾಡಿ, ಮನೋಹರ ಶೆಟ್ಟಿ, ಅಪ್ನಾ ಹಾಲಿಡೇಸ್‌ನ ನಾಗರಾಜ್‌ ಹೆಬ್ಟಾರ್‌ ಬೀಚ್‌ ಅಭಿವೃದ್ಧಿಗೆ ಹಲವು ಸಲಹೆಗಳನ್ನು ನೀಡಿದರು.

ಏನಿದು ಸ್ಕೂಬಾ ಡೈವಿಂಗ್‌?
ಸಮುದ್ರದ ಆಳಕ್ಕೆ ಈಜಿಕೊಂಡು ಹೋಗುವುದು ಸ್ಕೂಬಾ ಡೈವಿಂಗ್‌. ಸೆಲ್ಫ್ ಕಂಟೇನ್‌x ಅಂಡರ್‌ವಾಟರ್‌ ಡೈವಿಂಗ್‌ನ್ನು ಸಂಕುಚಿತಗೊಳಿಸಿ ಸ್ಕೂಬಾ ಎಂದು ಕರೆಯಲಾಗುವುದು. ಮೊದಲು ಹೋಗುವವರಿಗೆ 30-40 ಮೀ. ಆಳಕ್ಕೆ ಬಿಡುತ್ತಾರೆ. ಹೋಗುವಾಗ ಆಕ್ಸಿಜನ್‌ ಸಿಲಿಂಡರ್‌, ನೀರಿನೊಳಗೆ ಹೋದರೂ ನೀರು ಶರೀರಕ್ಕೆ ತಾಗದಂತೆ ಬೇಕಾದ ಜಾಕೆಟ್‌ ಮೊದಲಾದ ಸಲಕರಣೆಗಳನ್ನು ಅಳವಡಿಸಲಾಗುತ್ತದೆ. ಇದೊಂದು ಹವ್ಯಾಸ. ಇದನ್ನು ಪ್ರವಾಸೋದ್ಯಮಕ್ಕೂ ಅನ್ವಯಿಸಬಹುದಾಗಿದೆ. ಇದಕ್ಕೆ ಹೋಗುವ ಮುನ್ನ ತರಬೇತಿ ಕೊಡುತ್ತಾರೆ. ಪ್ರಸ್ತುತ ಮುಡೇìಶ್ವರದ ನೇತ್ರಾಣಿ ದ್ವೀಪದಲ್ಲಿ ಗೋವಾದವರು ನಡೆಸುವ ಸ್ಕೂಬಾ ಡೈವಿಂಗ್‌ ಕೇಂದ್ರವಿದೆ. ಈಗ ಸಚಿವರು ಪ್ರಸ್ತಾವಿಸಿರುವುದು ಸರಕಾರದ ವತಿಯಿಂದ ಆರಂಭವಾಗುವ ಸ್ಕೂಬಾ ಡೈವಿಂಗ್‌ ಕೇಂದ್ರ. 

ಟಾಪ್ ನ್ಯೂಸ್

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.