![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jan 18, 2023, 7:05 AM IST
ಮಣಿಪಾಲ: ಯುಎನ್ ಸಿನೆಮಾಸ್ ಬ್ಯಾನರ್ನಡಿ ನಿರ್ಮಾಣ ಗೊಂಡಿರುವ ಜ. 20ರಂದು ಬಿಡುಗಡೆಯಾಗಲಿರುವ “ಶಕಲಕ ಬೂಂಬೂಂ’ ಚಿತ್ರದ ಟ್ರೈಲರ್ ಬಿಡುಗಡೆ ಮತ್ತು ಪ್ರೀಮಿಯರ್ ಶೋ ಮಣಿಪಾಲದ ಭಾರತ್ ಸಿನೆಮಾಸ್ನಲ್ಲಿ ಬುಧವಾರ ನಡೆಯಿತು.
ಟ್ರೈಲರ್ ಬಿಡುಗಡೆಗೊಳಿಸಿದ ಚಿತ್ರನಟಿ ಮಾನಸಿ ಸುಧೀರ್ ಮಾತನಾಡಿ, ಜ್ಯೋತಿ ಬೆಳಗುವಂತೆ ಈ ಚಿತ್ರವೂ ಬೆಳಗಲಿ. ಚಿತ್ರ ತಂಡದ ಶ್ರಮಕ್ಕೆ ತಕ್ಕ ಫಲ ಲಭಿಸುವುದರೊಂದಿಗೆ ಯಶಸ್ವಿಯಾ ಗಲಿ ಎಂದು ಹಾರೈಸಿದರು.
ನರಸಿಂಗೆ ಶ್ರೀ ನರಸಿಂಹ ದೇಗುಲದ ಅರ್ಚಕ ಶ್ರೀನಿವಾಸ ಭಟ್ ಉದ್ಘಾಟಿಸಿ ಶುಭ ಹಾರೈಸಿದರು.
ಮಣಿಪಾಲ ಸೋನಿಯಾ ಕ್ಲಿನಿಕ್ನ ಡಾ| ಗಿರಿಜಾ ಅವರು, ಸಿನೆಮಾ ಯಶಸ್ವಿಯಾಗುವುದರೊಂದಿಗೆ 100 ದಿನಗಳ ಕಾಲ ಪ್ರದರ್ಶನ ಕಂಡು ದೊಡ್ಡ ಮಟ್ಟದ ಹೆಸರು ಗಳಿಸಲಿ ಎಂದರು.
ಪರ್ಕಳ ಶ್ರೀ ದುರ್ಗಾ ಪರಮೇಶ್ವರೀ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಅಶೋಕ್ ಕಾಮತ್ ಕೊಡಂಗೆ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಹರೀಶ್ ಭಾರದ್ವಾಜ್, ರೋಟರಿ ಮಣಿಪಾಲ ಟೌನ್ನ ಶೇಷಪ್ಪ ರೈ, ನೃತ್ಯನಿಕೇತನ ಕೊಡವೂರು ಸಂಚಾಲಕ ಸುಧೀರ್ ರಾವ್ ಕೊಡವೂರು, ಚಿತ್ರದ ನಿರ್ಮಾಪಕ ಉಮೇಶ್ ಪ್ರಭು ಮಾಣಿಬೆಟ್ಟು, ನಿರ್ದೇಶಕ ಶ್ರೀಶ ಎಳ್ಳಾರೆ, ನಾಯಕ ನಟ ಗಾಡ್ವಿನ್ ಸ್ಪಾರ್ಕಲ್ ಉಪಸ್ಥಿತರಿದ್ದರು.
ನಿರ್ಮಾಪಕ ನಿತ್ಯಾನಂದ ನಾಯಕ್ ನರಸಿಂಗೆ ಸ್ವಾಗತಿಸಿ, ನಿರೂಪಿಸಿದರು.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.