ಶಂಕರನಾರಾಯಣ: ಕಟ್ಟೆಮಕ್ಕಿ ಪ್ರತಿಷ್ಠಾ ವರ್ಧಂತಿ ಸಂಪನ್ನ
Team Udayavani, Feb 25, 2017, 12:18 PM IST
ಸಿದ್ದಾಪುರ: ಶಂಕರ ನಾರಾಯಣ ಕಟ್ಟೆಮಕ್ಕಿ ಶ್ರೀ ಬ್ರಹ್ಮ ಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತ್ತು.
ದೇವಸ್ಥಾನದ ವರ್ಧಂತ್ಯುತ್ಸವದ ಪ್ರಯುಕ್ತ ವಿಶೇಷ ವಿದ್ಯುತ್ ದೀಪಾಲಂಕಾರದೊಂದಿಗೆ ಅಲಂಕರಿಸ ಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಯ ನೂರಾರೂ ಭಕ್ತಾದಿಗಳು ವಿವಿಧ ಸೇವೆಗಳನ್ನು ಅರ್ಪಿಸಿ ದೇವರ ದರ್ಶನ ಪಡೆದರು.
ಬೆಳಗ್ಗೆ ಫಲನ್ಯಾಸ ಪೂರ್ವಕ ಪ್ರಾರ್ಥನೆ, ಗಣಪತಿ ಪೂಜೆ, ಶುದ್ಧ ಪುಣ್ಯಾಹ, ಬ್ರಹ್ಮ ಕಲಶ ಸ್ಥಾಪನೆ, ನವಕ ಪ್ರಧಾನ ಕಲಾತತ್ವ ಹೋಮ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಸತ್ಯ ನಾರಾಯಣ ಪೂಜೆ, ಡಮರು ಸೇವೆ, ರಾತ್ರಿ ಶ್ರೀ ಕ್ಷೇತ್ರ ಕಮಲಶಿಲೆ ಹಾಗೂ ಶ್ರೀ ಕ್ಷೇತ್ರ ಮಾರಣಕಟ್ಟೆ ಮೇಳದವ ರಿಂದ ಯಕ್ಷಗಾನ ಕೂಡಾಟದೊಂದಿಗೆ ವರ್ಧಂತ್ಯುತ್ಸವ ಸಂಪನ್ನಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ
Scheme: ದಂಡ ಸಹಿತ ಪಾನ್-ಆಧಾರ್ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.