![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 2, 2023, 9:45 PM IST
ಶಿರ್ವ: ಇಲ್ಲಿನ ಕುರ್ಕಾಲು ಗ್ರಾಮದ ಶಂಕರಪುರ ಪೇಟೆಯಲ್ಲಿ ಶಂಕರಪುರದಿಂದ ಉಡುಪಿ ಕಡೆ ಹೋಗುತ್ತಿದ್ದ ಸ್ಕೂಟರ್ಗೆ ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಟೆಂಪೋ ಢಿಕ್ಕಿ ಹೊಡೆದು ಮಹಿಳೆ ರತ್ನಾ (45) ಅವರು ಗಾಯಗೊಂಡಿದ್ದಾರೆ.
ಢಿಕ್ಕಿ ಹೊಡೆದ ಟೆಂಪೋ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಸ್ಥಳೀಯರು ಗಾಯಾಳುವನ್ನು ಉಪಚರಿಸಿದ್ದು, ಗಾಯಾಳು ಮಹಿಳೆ ಉಡುಪಿಯ ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ: ಸ್ಕೂಟರ್ಗೆ ಆಮ್ನಿ
ಢಿಕ್ಕಿ ;ಮಹಿಳೆಗೆ ಗಾಯ
ಶಿರ್ವ: ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ತನ್ನ ಮನೆ ಕಡೆ ತೆರಳುತ್ತಿದ್ದ ಮಹಿಳೆಗೆ ಹಿಂದಿನಿಂದ ಬಂದ ಆಮ್ನಿ ಕಾರು ಓವರ್ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದು ಪೆರ್ನಾಲ್ ಚರ್ಚ್ ಬಳಿಯ ನಿವಾಸಿ ಮಹಿಳೆ ಗಾಯಗೊಂಡಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.