![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 17, 2022, 4:39 PM IST
ಶಿರ್ವ: ಬಾಡಿಗೆ ಮನೆಯೊಂದಕ್ಕೆ ಮನೆಗೆ ನುಗ್ಗಿ ಆವಾಚ್ಯ ಶಬ್ದದಲ್ಲಿ ಬೈದು, ಕಲ್ಲು ಎಸೆದು ಹಾನಿ ಮಾಡಿರುವ ಘಟನೆ ಕಾಪು ತಾಲೂಕಿನ ಪಾದೂರು ಗ್ರಾಮದ ಕೊಲ್ಲಬೆಟ್ಟು ಎಂಬಲ್ಲಿ ಮಂಗಳವಾರ (ಆ.16 ರಂದು) ಮಧ್ಯಾಹ್ನ ನಡೆದಿದೆ.
ವಿನೋದ್ ಕುಮಾರ್ ಅವರ ಬಾಡಿಗೆ ಮನೆಗೆ ಏಕಾಏಕಿ ನುಗ್ಗಿದ ಮೂವರು, ವಿನೋದ್ ಕುಮಾರ್ ಅವರಿಗೆ ಹೆಲ್ಮೆಟ್ ನಿಂದ ಕೆನ್ನೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ನಂತರ ಮೂವರು ಮನೆಗೆ ಹಾನಿ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ, ವಿನೋದ್ ಕುಮಾರ್ ಐವನ್ ಪಿಂಟೋ, ರೊನಾಲ್ಡ್ ಪಿಂಟೋ ಹಾಗೂ ಅನಿಲ್ ನಜರತ್ ವಿರುದ್ಧ ಕಿಟಕಿ ಗಾಜುಗಳನ್ನು, ಮನೆಯ ಬಾಗಿಲನ್ನು ಕಲ್ಲಿನಿಂದ ಹೊಡೆದು 15,000 ನಷ್ಟವನ್ನು ಮಾಡಿದ್ದಾರೆ. ಇದರೊಂದಿಗೆ ಬೈದು ಜೀವ ಬೆದರಿಕೆ ಹಾಕಿದ್ದಾರೆಂದು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.