Udupi; ಗೀತಾರ್ಥ ಚಿಂತನೆ- 2; ದೇವ, ಗುರುಗಳಿಗೆ ನಮನ


Team Udayavani, Aug 10, 2024, 12:55 AM IST

Udupi; ಗೀತಾರ್ಥ ಚಿಂತನೆ- 2; ದೇವ, ಗುರುಗಳಿಗೆ ನಮನ

ದೇವಂ ನಾರಾಯಣಂ ನತ್ವಾ ಸರ್ವದೋಷ ವಿವರ್ಜಿತಂ|
ಪರಿಪೂರ್ಣಂ ಗುರೂಂಚ್ಛಾಪಿ ಗೀತಾರ್ಥಂ ವಕ್ಷಾಮಿ ಲೇಶತಃ||

ಭಗವದ್ಗೀತೆಗೆ ಭಾಷ್ಯವನ್ನು ಬರೆಯುವಾಗ ಶ್ರೀಮಧ್ವಾಚಾರ್ಯರು ಮಂಗಲಶ್ಲೋಕದಲ್ಲಿ ಮೊದಲಾಗಿ ದೇವನಿಗೂ, ಗುರುಗಳಿಗೂ ನಮಸ್ಕಾರ ಮಾಡಿದ್ದಾರೆ.

ನಾರಾಯಣನಿಗೆ ದೇವಂ ಎಂದು ಮೊದಲು ವಿಶೇಷಣವನ್ನು ನೀಡಲೂ ಕಾರಣವಿದೆ. ಭಗವಂತನು ಲೀಲಾ ರೂಪದಲ್ಲಿ ಜಗತ್ತನ್ನು ಕ್ರೀಡಾತ್ಮಕವಾಗಿ ನಡೆಸುತ್ತಿದ್ದಾನೆ ಎಂದು ವರ್ಣಿಸುತ್ತಾರೆ. ಲೀಲಾ ರೂಪವು ಆನಂದೋದ್ರೇಕದ ಲಕ್ಷಣ. ಇದರಿಂದ ಗುಣಪೂರ್ಣತ್ವವನ್ನು ಗುರುತಿಸಲಾಗುತ್ತದೆ. ಪರಿಪೂರ್ಣನಾದವನಿಗೆ ಮಾತ್ರ ಆನಂದೋದ್ರೇಕ ಸಾಧ್ಯ. ಲೀಲಾ ಎನ್ನುವುದು ಆನಂದದ ಮೂಲ. ಎಲ್ಲಿ ಗುಣಪರಿಪೂರ್ಣತೆ ಇರುತ್ತದೋ ಅಲ್ಲಿ ಆನಂದವಿರುತ್ತದೆ. ಇದೊಂದೇ ಶಬ್ದದಲ್ಲಿ ಭಗವಂತನ ಸಂಪೂರ್ಣ ಸ್ವರೂಪವನ್ನು ಸೆರೆ ಹಿಡಿಯಲು ಸಾಧ್ಯವಿದೆ ಎಂಬ ಕಾರಣಕ್ಕೆ “ದೇವಂ’ ಶಬ್ದವನ್ನು ಬಳಸಲಾಗಿದೆ.

ಸಾಮಾನ್ಯವಾಗಿ ಎಲ್ಲ ಗ್ರಂಥಗಳಲ್ಲಿ ನಾರಾಯಣ ಶಬ್ದವನ್ನು ವಿಶೇಷವಾಗಿ ಮೊದಲು ಚಿಂತನೆ ನಡೆಸುತ್ತಾರೆ. ಭಗವಂತನ ಸ್ವರೂಪವನ್ನು ಸಂಪೂರ್ಣವಾಗಿ ತಿಳಿಸುವ ನಾಮ ಇದು. ನಾರಾ ಎಂದರೆ ಗುಣ. ಗುಣಗಳಿಗೆ ಅಯನ ಎಂದು ಇದರರ್ಥ. ಭಗವಂತನ ಎರಡು ಪ್ರಧಾನ ಗುಣಗಳೆಂದರೆ ಗುಣಪರಿಪೂರ್ಣತ್ವ ಮತ್ತು ನಿರ್ದೋಷತ್ವ. ಇವೆರಡೂ ಭಗವಂತನ ಸ್ವರೂಪದರ್ಶನವನ್ನು ಮಾಡಿಸುತ್ತದೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ.

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.