Heavy Rain: ಭಾರಿ ಮಳೆಗೆ ರಸ್ತೆ ಮೇಲೆ ಹರಿದ ಸೀತಾನದಿ; ವಾಹನ ಸಂಚಾರ ಬಂದ್
Team Udayavani, Jul 16, 2024, 9:04 AM IST
ಹೆಬ್ರಿ,: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಆಗುಂಬೆ ಹೆಬ್ರಿ ಸಂಪರ್ಕಿಸುವ ಸೀತಾನದಿ ಬಳಿ ನದಿ ಉಕ್ಕಿ ರಸ್ತೆಯ ಮೇಲೆ ಹರಿದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸೋಮವಾರ ರಾತ್ರಿ ನೀರು ಮೇಲೆರುತ್ತಿದ್ದಂತೆ ವಾಹನ ಸಂಚಾರ ಕಡಿಮೆಯಾಗುತ್ತಾ ಬಂದಿದ್ದು ನಂತರ ರಾತ್ರಿ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದೆ. ರಸ್ತೆಯ ಮೇಲ್ಭಾಗಕ್ಕೆ ಹರಿಯುತ್ತಿರುವ ನೀರು ಪಕ್ಕದ ಅಂಗಡಿ ಹೋಟೆಲ್ ಗಳ ಬಳಿ ತನಕ ಹರಿದು ಹಾಗೂ ಸುತ್ತಮುತ್ತಲಿನ ಪರಿಸರದ ತೋಟಗಳು ಜಲಾವೃತಗೊಂಡಿದೆ.
ಸೀತಾನದಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧ :
ಮಂಗಳಾರ ಬೆಳಿಗ್ಗೆಯಿಂದಲೂ ಕೂಡ ಬಾರಿ ಮಳೆ ಆಗುತ್ತಿದ್ದು ಸೀತಾನದಿ ನೀರಿನ ಮಟ್ಟ ಏರುತ್ತಿದ್ದು ಹೆಬ್ರಿ ಸೋಮೇಶ್ವರ ಮಾರ್ಗದಲ್ಲಿ ವಾಹನ ಸಂಚರಿಸದಂತೆ ಹಾಗೂ ಪರ್ಯಾಯ ಮಾರ್ಗವಾಗಿ ಆಗುಂಬೆಗೆ ಹೋಗುವವರು ಹೆಬ್ರಿಯಿಂದ ಮಾಂಡಿಮೂರ್ಕೈ, ಮಡಾಮಕ್ಕಿ ಸೋಮೇಶ್ವರ ಮೂಲಕ ತೆರಳುವಂತೆ ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ್ ಟಿ.ಅವರು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.