ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಎಂಇಐಎಲ್‌ನಿಂದ ಎಂಎಂಎನ್‌ಎಲ್‌ನ ಕಟ್ಟಡ ಸಂಕೀರ್ಣಕ್ಕೆ ಸೋಲಾರ್‌ ಅಳವಡಿಕೆ

Team Udayavani, Jun 19, 2024, 12:03 AM IST

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಮಣಿಪಾಲ: ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ.ನ (ಎಂಎಂಎನ್‌ಎಲ್‌) ಉದಯವಾಣಿ ಕಟ್ಟಡ ಸಂಕೀರ್ಣ ಬರೀ ವಿದ್ಯುತ್‌ ಸ್ವಾವಲಂಬನೆಯತ್ತ ಮಾತ್ರ ಹೆಜ್ಜೆ ಇಟ್ಟಿಲ್ಲ; ಜತೆಗೆ ಸುಸ್ಥಿರ ಪರಿಸರ ಪರಿಕಲ್ಪನೆ ಸಾಧ್ಯವಾಗಿಸುವತ್ತಲೂ ದಾಪುಗಾಲು ಇಟ್ಟಿದೆ. ಅಸಾಂಪ್ರದಾಯಕ ಇಂಧನ ಮೂಲವಾದ ಸೌರಶಕ್ತಿ ಇಂಧನ ಉತ್ಪಾದನಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಎಂಎಂಎನ್‌ಎಲ್‌ ಲಿ. ಕಚೇರಿ ಸಂಕೀರ್ಣಕ್ಕೆ ಅಳವಡಿಸಲಾದ 200 ಕಿಲೋ ವ್ಯಾಟ್‌ ಸಾಮರ್ಥ್ಯದ ಸೋಲಾರ್‌ ಪ್ಲ್ರಾಂಟ್‌ನ ಉದ್ಘಾಟನೆಯನ್ನು ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಪೈ ಹಾಗೂ ಮಣಿಪಾಲ್‌ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಟಿ.ಗೌತಮ್‌ ಪೈ ಅವರು ಮಂಗಳವಾರ ನೆರವೇರಿಸಿದರು.

ಈ ಸೋಲಾರ್‌ ವ್ಯವಸ್ಥೆಯನ್ನು ಎಂಎಂಎನ್‌ಎಲ್‌ನ ಸೋದರ ಸಂಸ್ಥೆಯಾದ ಮಣಿಪಾಲ್‌ ಎನರ್ಜಿ ಆ್ಯಂಡ್‌ ಇನ್ಫ್ರಾಟೆಕ್ (ಎಂಇಐಎಲ್‌) ಅಳವಡಿಸಿದೆ.

ಸಂಕೀರ್ಣಕ್ಕೆ 200 ಕಿಲೋ ವ್ಯಾಟ್‌ ಸಾಮ ರ್ಥ್ಯದ 368 ಸೋಲಾರ್‌ ಪ್ಯಾನೆಲ್‌ಗ‌ಳನ್ನು ಅಳವಡಿಸಲಾಗಿದೆ. ಪ್ರತೀ ಕಿ.ವ್ಯಾಟ್‌ ಗೆ 51 ಸಾವಿರ ಮೆಟ್ರಿಕ್‌ ಟನ್‌ ಇಂಗಾಲ ಉತ್ಪಾದನೆ ಕಡಿಮೆಯಾಗಲಿದೆ. ಅಲ್ಲದೇ ಸುಮಾರು ಶೇ.40 ರಷ್ಟು ವಿದ್ಯುತ್‌ ವೆಚ್ಚ ಕಡಿತಗೊಳ್ಳಲಿದೆ ಎಂದು ಸಂಸ್ಥೆ ತಿಳಿಸಿದೆ.

ಇದು ಮಣಿಪಾಲ ಎನರ್ಜಿ ಆ್ಯಂಡ್‌ ಇನ್ಫ್ರಾಟೆಕ್ ನ ಪ್ರಥಮ ಸೋಲಾರ್‌ ಪ್ರಾಜೆಕ್ಟ್ ಆಗಿದೆ. ಇದುವರೆಗೆ ಸಿವಿಲ್‌ ಮತ್ತು ಎಲೆಕ್ಟ್ರಿಕಲ್‌ ಸಂಬಂಧಿಸಿದ ಯೋಜನೆಗಳನ್ನು ದೇಶಾದ್ಯಂತ ನಿರ್ವಹಿಸುತ್ತಿತ್ತು. ಮುಂದೆ ಬೃಹತ್‌ ಕಾರ್ಖಾನೆ ಗಳು, ಗೃಹೋಪಯೋಗಿ ಉದ್ದೇಶಗಳ ಸೋಲಾರ್‌ ಅಳವಡಿಕೆ ಉದ್ದೇಶವನ್ನು ಸಂಸ್ಥೆ ಹೊಂದಿದೆ.

ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿ.ನ ಆಡಳಿತ ನಿರ್ದೇಶಕ ಹಾಗೂ ಸಿಇಒ ವಿನೋದ್‌ ಕುಮಾರ್‌, ಮಣಿಪಾಲ್‌ ಟೆಕ್ನಾಲಜೀಸ್‌ನ ಆಡಳಿತ ನಿರ್ದೇಶಕ ಹಾಗೂ ಸಿಇಒ ಅಭಯ್‌ ಗುಪೆ¤, ಮಣಿಪಾಲ್‌ ಎನರ್ಜಿಯ ಆಡಳಿತ ನಿರ್ದೇಶಕ ಹಾಗೂ ಸಿಇಒ ಸಾಗರ್‌ ಮುಖೋಪಾಧ್ಯಾಯ, ಮಣಿಪಾಲ್‌ ಗ್ರೂಪ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಪ್ರಮೋದ್‌ ಫೆರ್ನಾಂಡಿಸ್‌, ಎಂಇಐಎಲ್‌ನ ವಿಪಿ ವಿಶ್ವನಾಥ ಚೌಹಾØಣ್‌ ಉಪಸ್ಥಿತರಿದ್ದರು.

ಯೋಜನೆಯ ಮುಖ್ಯಾಂಶ
-200 ಕಿ.ವ್ಯಾ ಸಾಮರ್ಥಯ
-2.88 ಲಕ್ಷ ಕಿ.ವ್ಯಾಟ್‌ ವಾರ್ಷಿಕ ವಿದ್ಯುತ್‌ ಉತ್ಪಾದನೆ
-25 ಲಕ್ಷ ರೂ. ವಾರ್ಷಿಕ ಉಳಿತಾಯ
-51 ಸಾವಿರ ಮೆ.ಟನ್‌- ವಾರ್ಷಿಕ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಕಡಿತ
-ವಿದ್ಯುತ್‌ ಸ್ವಾವಲಂಬನೆಗೆ ಕೊಡುಗೆ

 

ಟಾಪ್ ನ್ಯೂಸ್

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.