ಮಾರಣಕಟ್ಟೆ ದೇಗುಲ: ಜ. 15ರಿಂದ ಜ. 17ರ ತನಕ ಮಕರ ಸಂಕ್ರಮಣ ಉತ್ಸವ
Team Udayavani, Jan 11, 2020, 12:37 AM IST
ಮಾರಣಕಟ್ಟೆ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ಮಕರ ಸಂಕ್ರಮಣ ಉತ್ಸವ ಜ. 15ರಿಂದ ಜ. 17ರ ತನಕ ನಡೆಯಲಿದೆ.
ಜ. 15ರ ಮಧ್ಯಾಹ್ನ 12ಕ್ಕೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿ ಧಿಯಲ್ಲಿ ಮಹಾ ಮಂಗಳಾರತಿ ನಡೆಯಲಿದೆ. ಜ. 16 ಮತ್ತು 17ರಂದು ಬೆಳಗ್ಗೆ 9.30ಕ್ಕೆ ಮಹಾ ಮಂಗಳಾರತಿ ನಡೆದ ಬಳಿಕ ಮಂಡಲ ಸೇವೆ ಇದೆ.
ಈ ಸಂದರ್ಭ ಬುಟ್ಟಿಯಲ್ಲಿ ಸೇವಂತಿಗೆ ಮತ್ತು ಸಿಂಗಾರ ಕೊನೆಯನ್ನು ತುಂಬಿಸಿ ತಲೆಹೊರೆಯಾಗಿ ಶ್ರೀ ದೇವರಿಗೆ ಹರಕೆಯ ಕಾಣಿಕೆ ರೂಪದಲ್ಲಿ ಸಮರ್ಪಿಸುವುದು ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ
Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
MUST WATCH
ಹೊಸ ಸೇರ್ಪಡೆ
Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ
Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
Renukaswamy Case: ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.