ಶ್ರೀ ಗಣೇಶ ವಿಶ್ವಮಾನ್ಯ: ಡಾ| ವೀರೇಂದ್ರ ಹೆಗ್ಗಡೆ


Team Udayavani, Aug 30, 2017, 9:55 AM IST

ganesh-vishwa-manya.jpg

ಬ್ರಹ್ಮಾವರ: ವಿಘ್ನನಿವಾರಕನಾದ ಗಣೇಶನು ವಿಶ್ವದೆಲ್ಲೆಡೆ ಪೂಜಿಸಲ್ಪಡುತ್ತಾನೆ. ಜಾತ್ಯತೀತ, ಧರ್ಮಾತೀತವಾಗಿ ಸರ್ವರಿಂದ ಆರಾಧಿಸಲ್ಪಡುವ ಶ್ರೀ ಗಣೇಶನು ವಿಶ್ವಮಾನ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಬಾರಕೂರು ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವದ ಸುವರ್ಣ ಮಹೋತ್ಸವದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರೀ ಗಣೇಶನು ದುರ್ಜನರಿಗೆ ವಿಘ್ನಕಾರಕ, ಸಜ್ಜನರಿಗೆ ವಿಘ್ನನಿವಾರಕ. ಶ್ರದ್ಧೆಯಿಂದ ಶ್ರಮಪಟ್ಟು ಮಾಡಿದ ಕಾರ್ಯಕ್ಕೆ ದೇವರು ಫಲ ನೀಡುತ್ತಾನೆ ಎಂದರು.

ಸಮ್ಮಾನ: ಸಮಾರಂಭದಲ್ಲಿ ಮಂಗಳೂರು ಗಣೇಶ್‌ ಬೀಡಿ ವರ್ಕ್ಸ್ ಆಡಳಿತ ಪಾಲುದಾರ ಡಾ| ಬಿ.ಜಗನ್ನಾಥ ಶೆಣೈ ಮತ್ತು ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿ ಕಾರ್ಯದರ್ಶಿ ವೈ. ಮೋಹನದಾಸ್‌ ಕಾಮತ್‌ ಅವರನ್ನು ಸಮ್ಮಾನಿಸಲಾಯಿತು.

ಅತಿಥಿಗಳಾಗಿ ಸಿಂಡಿಕೇಟ್‌ ಬ್ಯಾಂಕ್‌ ಮಣಿಪಾಲ ವಲಯ ಕಚೇರಿ ಜನರಲ್‌ ಮ್ಯಾನೇಜರ್‌ ಸತೀಶ್‌ ಕಾಮತ್‌, ಬಾರಕೂರು ಶ್ರೀ ಪಂಚಲಿಂಗೇಶ್ವರ ದೇವ ಸ್ಥಾನದ ಅಧ್ಯಕ್ಷ ಬಿ.ಶಾಂತಾರಾಮ ಶೆಟ್ಟಿ, ಬಾರಕೂರು ಗ್ರಾ.ಪಂ. ಅಧ್ಯಕ್ಷೆ ಶೈಲಾ ಡಿಸೋಜ, ಬಾರಕೂರು ರಂಗನಕೆರೆ ಶೆಟ್ಟಿಗಾರ್‌ ಇಂಡಸ್ಟಿÅàಸ್‌ ಸಾರ್ವ ಜನಿಕ ಶ್ರೀ ಗಣೇ ಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ಶ್ರೀನಿವಾಸ ಶೆಟ್ಟಿಗಾರ್‌ ಉಪಸ್ಥಿತರಿದ್ದರು.

ಬಾರಕೂರು ಶ್ರೀ ಪಟ್ಟಾಭಿರಾಮ ಚಂದ್ರ ದೇವಸ್ಥಾನದ ಅಧ್ಯಕ್ಷ ವೈ. ಗಣಪತಿ ಕಾಮತ್‌ ಅತಿಥಿಗಳನ್ನು ಗೌರವಿಸಿ ದರು. ಗಣೇಶೋತ್ಸವಕ್ಕೆ ನಿರಂತರ ಸಹಕಾರ ನೀಡಿದವರನ್ನು ಗೌರವಿಸಲಾಯಿತು.

ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವೆಂಕಟ ರಮಣ ಭಂಡಾರ್‌ಕರ್‌ ಸ್ವಾಗತಿಸಿ, ಬಿ.ಸುಧಾಕರ ರಾವ್‌ ವಂದಿಸಿದರು. ಎಸ್‌. ಪ್ರಭಾಕರ ಪೈ, ರಾಮಚಂದ್ರ ಕಾಮತ್‌ ಸಮ್ಮಾನಿತರನ್ನು ಪರಿಚಯಿಸಿ ದರು. ಎನ್‌.ಆರ್‌. ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.