Udupi ಶ್ರೀ ಕೃಷ್ಣ ಮಠದಲ್ಲಿ ವೈಚಾರಿಕ ವೈಭವ
Team Udayavani, Aug 22, 2024, 1:40 AM IST
ಉಡುಪಿ: ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಆ.23ರಿಂದ 26ರವರೆಗೆ ರಾಜಾಂಗಣದಲ್ಲಿ ಸಂಜೆ 5 ಗಂಟೆಯಿಂದ ವೈಚಾರಿಕ ವೈಭವ ನಡೆಯಲಿದೆ.
ಆ.23ರಂದು ಪೂರ್ಣ ಪ್ರಜ್ಞ ಕಾಲೇಜಿನ ಕನ್ನಡ ಪ್ರಾಧ್ಯಾಪಿಕೆ ಡಾ| ಪ್ರಜ್ಞಾ ಮಾರ್ಪಳ್ಳಿ ಅವರು ವಿದ್ಯಾರ್ಥಿ ಜೀವನಕ್ಕೆ ಭಗವದ್ಗೀತೆಯ ಮಾರ್ಗದರ್ಶನ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ.
ಆ.24ರಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು ದ್ವೇಷಾಸೂಯೆ ಹಿಂಸೆಗಳನ್ನು ಗೀತಾಚಾರ್ಯ ಬೋಧಿಸಿದನೇ? ಎಂಬ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಆ.25ರಂದು ಆಹಾರ ತಜ್ಞೆ ಡಾ| ಎಚ್.ಎಸ್. ಪ್ರೇಮಾ ಅವರು ಭಗವದ್ಗೀತೆ ಹೇಳಿದ ಆಹಾರಕ್ರಮ ಎಷ್ಟು ಪ್ರಸ್ತುತ? ಎಂಬ ವಿಷಯದಲ್ಲಿ ವಿಚಾರ ಮಂಡನೆ ಮಾಡಲಿದ್ದಾರೆ. ಆ.26ರಂದು ರಂಗಕರ್ಮಿ, ನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಕೃಷ್ಣನ ವ್ಯಕ್ತಿತ್ವದ ಪ್ರಸ್ತುತತೆ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.