![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jul 16, 2019, 5:51 AM IST
ಕೊಲ್ಲೂರು: ಸತತ 10 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಪರಿಸರದ ಕೃಷಿಕರು ಬಿರುಸಿನ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ.
ಜಡ್ಕಲ್, ಮುದೂರು, ಇಡೂರು, ವಂಡ್ಸೆ, ಕೆರಾಡಿ, ಹೊಸೂರು, ಬೆಳ್ಳಾಲ, ಮೂಡಮುಂದು, ನೆಂಪು, ನೂಜಾಡಿ, ದೇವಲ್ಕುಂದ ಪರಿಸರದಲ್ಲಿ ಕೃಷಿ ಕಾರ್ಯ ಚುರುಕಿನಿಂದ ನಡೆಯುತ್ತಿದೆ.
ರೈತರಲ್ಲಿ ಮಂದಹಾಸ
ಜೂನ್ ತಿಂಗಳಲ್ಲಿ ಕಡಿಮೆ ಪ್ರಮಾಣದ ಮಳೆಯಿಂದಾಗಿ ಚಿಂತಾಗ್ರಸ್ತರಾದ್ದ ಈ ಭಾಗದ ಕೃಷಿಕರು ಇದೀಗ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹರ್ಷಿತರಾಗಿದ್ದಾರೆ.
ತೆಂಗು, ಕಂಗು, ಬಾಳೆ ಭತ್ತ ಬೆಳೆಯುವ ಕೃಷಿಕರು ದಿನವಿಡೀ ಬೇಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಕಾರ್ಮಿಕರ ಕೊರತೆ
ಭತ್ತದ ಗದ್ದೆಯ ಉಳುಮೆಗೆ ವಿವಿಧ ವಿನೂತನ ಮಾದರಿಯ ಯಂತ್ರಗಳ ಬಳಕೆ ನಡೆಯುತ್ತಿದೆ. ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಗ್ರಾಮೀಣ ಪ್ರದೇಶದ ಅನೇಕ ಕಾರ್ಮಿಕರು ಉದ್ಯೋಗವನ್ನರಸಿ ನಗರ ಪ್ರದೇಶಗಳಿಗೆ ತೆರಳಿರುವುದರಿಂದ ಇರುವ ಕಾರ್ಮಿಕರಿಗೆ ದುಬಾರಿ ಕೂಲಿ ತೆರಬೇಕಾದ ಪ್ರಸಂಗ ಎದುರಾಗಿದೆ.
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.