“ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು’

ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ

Team Udayavani, Jun 11, 2019, 6:00 AM IST

1006UDU06

ಉಡುಪಿ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ‌ ಸಂಯುಕ್ತ ಆಶ್ರಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಉದ್ಯಾವರ ಸೈಂಟ್‌ ಫ್ರಾನ್ಸಿಸ್‌ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಸಭಾಂಗಣದಲ್ಲಿ ಜರಗಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಫಾ| ಸ್ಟಾನಿ ಬಿ. ಲೋಬೊ ಅವರು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ದೈ.ಶಿ. ಪರೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತಿ ಹೊಂದಿದ ಶೇಖರಗೌಡ ಸಿ. ಪಾಟೀಲ್‌ ಅವರನ್ನು ಸಂಘದ ಪರವಾಗಿ ಸಮ್ಮಾನಿಸಲಾಯಿತು.

ಉಡುಪಿ ಬಿಇಒ ಮಂಜುಳ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ್‌ ಎಸ್‌. ಪ್ರಸಕ್ತ ಸಾಲಿನ ಕ್ರೀಡಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ಬಿಆರ್‌ಸಿ ಸಮನ್ವಯಾಧಿಕಾರಿ ಉಮಾ ಪಿ., ಸಂಸ್ಥೆಯ ಮುಖ್ಯ ಶಿಕ್ಷಕಿ ಪುಷ್ಪತಾವ್ರೋ, ಜಿಲ್ಲಾ ದೈ ಶಿ. ಸಂಘದ ಕಾರ್ಯದರ್ಶಿ ಸುದರ್ಶನ ನಾಯಕ್‌, ಪುಷ್ಪಲತಾ ಎಸ್‌. ಪಾಟೀಲ್‌ ಉಪಸ್ಥಿತರಿದ್ದರು.

ದೈ. ಶಿ. ಸಂಘದ ಅಧ್ಯಕ್ಷ ಆಲ್ವಿನ್‌ ಅಂದ್ರಾದೆ ಸ್ವಾಗತಿಸಿದರು. ಉಡುಪಿ ವಲಯ ದೈ. ಶಿ. ಪರೀಕ್ಷಾಣಾಧಿಕಾರಿ ವಿಶ್ವನಾಥ ಬಾಯರಿ ಪ್ರಾಸ್ತಾ¤ವಿಕವಾಗಿ ಮಾತನಾಡಿದರು.

ಕಾರ್ಯದರ್ಶಿ ರವೀಂದ್ರ ನಾಯಕ್‌ ವಂದಿಸಿದರು. ದೈ.ಶಿ. ಶಿಕ್ಷಕ ಗೋಪಾಲ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

best

Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್

roopantara movie

Roopanthara; ಬದುಕು ಬವಣೆಗಳ ಸುತ್ತ ರೂಪಾಂತರ

Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

Chikkamagaluru; ಮಲೆನಾಡಿನಲ್ಲಿ ಆರ್ಭಟಿಸಿದ ವರುಣ; ಮತ್ತೆ ಮುಳುಗಿದ ಹೆಬ್ಬಾಳೆ ಸೇತುವೆ

Chikkamagaluru; ಮಲೆನಾಡಿನಲ್ಲಿ ಆರ್ಭಟಿಸಿದ ವರುಣ; ಮತ್ತೆ ಮುಳುಗಿದ ಹೆಬ್ಬಾಳೆ ಸೇತುವೆ

14-maski

Maski: ವ್ಯಕ್ತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವು

ಧಾರಾಕಾರ ಮಳೆ: ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದ ಪ್ರವಾಹದ ನೀರು

ಧಾರಾಕಾರ ಮಳೆ: ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದ ಪ್ರವಾಹದ ನೀರು

13-bantwala

Shiradi Ghat ನಲ್ಲಿ ಗುಡ್ಡ ಕುಸಿತದ ಹಿನ್ನೆಲೆ ಮಾಣಿಯಲ್ಲಿ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE ಮೊದಲ ಉಪಕುಲಪತಿ ಡಾ.ಎಂ.ಎಸ್. ವಲಿಯಾಥನ್ ನಿಧನ

MAHE ಯ ಮೊದಲ ಉಪಕುಲಪತಿ, ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ.ಎಂ.ಎಸ್. ವಲಿಯಥಾನ್ ನಿಧನ

byndoor

Heavy Rain: ಬೈಂದೂರು, ಹೆಬ್ರಿ ತಾಲೂಕಿನ ಎಲ್ಲಾ ಶಾಲಾ- ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Padubidri – Karkala ರಸ್ತೆ ಟೋಲ್‌ ಸಂಗ್ರಹಕ್ಕಾಗಿ ಕಾರ್ಯಾದೇಶ

Padubidri – Karkala ರಸ್ತೆ ಟೋಲ್‌ ಸಂಗ್ರಹಕ್ಕಾಗಿ ಕಾರ್ಯಾದೇಶ

Heavy Rain ಉಡುಪಿ: ಕೃಷಿ, ಮನೆಗಳಿಗೆ ವ್ಯಾಪಕ ಹಾನಿ

Heavy Rain ಉಡುಪಿ: ಕೃಷಿ, ಮನೆಗಳಿಗೆ ವ್ಯಾಪಕ ಹಾನಿ

Ekadashi ಪ್ರಥಮನ ಏಕಾದಶಿ: ಭಕ್ತರಿಗೆ ತಪ್ತಮುದ್ರಾಧಾರಣೆ

Ekadashi ಪ್ರಥಮನ ಏಕಾದಶಿ: ಭಕ್ತರಿಗೆ ತಪ್ತಮುದ್ರಾಧಾರಣೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

best

Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

15-sagara

Sagara: ಉರುಳಿದ ಬೃಹತ್ ಮಾವಿನ ಮರ; ತಪ್ಪಿದ ಅಪಾಯ

roopantara movie

Roopanthara; ಬದುಕು ಬವಣೆಗಳ ಸುತ್ತ ರೂಪಾಂತರ

Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.