ತಲ್ಲೂರು : ಚರಂಡಿ ಕಾಮಗಾರಿ ಆರಂಭ, ಡಿವೈಡರ್‌ ವಿಸ್ತರಣೆಗೆ ಆಗ್ರಹ


Team Udayavani, May 17, 2019, 6:10 AM IST

tallur

ತಲ್ಲೂರು: ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಪೇಟೆಯಲ್ಲಿ ಚರಂಡಿಯಿಲ್ಲದೆ ತೊಂದರೆಯಾಗುತ್ತಿರುವುದರ ಬಗ್ಗೆ ಅಲ್ಲಿನ ಜನ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಸ್ಥಿತಿಯ ತೀವ್ರತೆಯನ್ನರಿತು ಸದ್ಯ ಹೆದ್ದಾರಿ ಪ್ರಾಧಿಕಾರ ಹಾಗೂ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಐಆರ್‌ಬಿ ಅಧಿಕಾರಿಗಳು ಸ್ಪಂದಿಸಿದ್ದಾರೆ.

ತಲ್ಲೂರು ಪೇಟೆಯಲ್ಲಿ ಚರಂಡಿ ಕಾಮಗಾರಿ ಆರಂಭಿಸಿದ್ದಾರೆ.
ತಲ್ಲೂರು ಪೇಟೆಯಲ್ಲಿ ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೆ, ಕೃತಕ ನೆರೆ ಸೃಷ್ಟಿಯಾಗುವ ಭೀತಿಯೂ ಇಲ್ಲಿಯ ಜನರಿಗಿತ್ತು.

ಅದಲ್ಲದೆ ಕೆಲದಿನಗಳ ಹಿಂದೆ ಸುರಿದ ಮಳೆ ನೀರು, ಮಣ್ಣೆಲ್ಲ ಅಕ್ಕಪಕ್ಕದಲ್ಲಿರುವ ಮನೆಯಂಗಳಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಲ್ಲಿನ ಜನತೆ ತುರ್ತು ಅಗತ್ಯವಾಗಿ ಚರಂಡಿ ನಿರ್ಮಾಣದತ್ತ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸುವಂತೆ ಆಗ್ರಹಿಸಿದ್ದರು.

ಡಿವೈಡರ್‌ : ವಿಸ್ತರಣೆಗೆ ಆಗ್ರಹ
ಇಲ್ಲಿರುವ ಡಿವೈಡರ್‌ನ ಅಗಲ ಕಡಿಮೆಯಿದ್ದು, ಇದರಿಂದ ಉಪ್ಪಿನಕುದ್ರು ಕಡೆಯಿಂದ ಬರುವ ಬಸ್‌ ಸಹಿತ ಇತರೆ ವಾಹನಗಳು ಕುಂದಾಪುರ ಅಥವಾ ನೇರಳಕಟ್ಟೆ ಕಡೆಗೆ ಸಂಚರಿಸಲು ರಸ್ತೆ ಕ್ರಾಸ್‌ ಮಾಡಬೇಕಾದರೆ, ಹೆದ್ದಾರಿ ಮಧ್ಯೆ ಬಂದು ನಿಲ್ಲಬೇಕು. ಇದರಿಂದ ಅಪಘಾತವಾಗುವುದರ ಜತೆಗೆ ಟ್ರಾಫಿಕ್‌ ನಿಲುಗಡೆ ಕೂಡ ಆಗುತ್ತದೆ.

ಇದಕ್ಕೆ ಡಿವೈಡರ್‌ನ ಅಗಲವನ್ನು ಇನ್ನು 4-5 ಫೀಟ್‌ ಆದರೂ ವಿಸ್ತರಿಸಬೇಕು ಎಂದು ಇಲ್ಲಿನ ವಾಹನ ಸವಾರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.