“ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ ಅಗತ್ಯ’


Team Udayavani, May 2, 2019, 6:04 AM IST

0105KDPP1

ಕುಂದಾಪುರ: ಬಂಡವಾಳಶಾಹಿ, ಆಳುವ ವರ್ಗದ ಸರ್ವಾಧಿಕಾರಿ ಧೋರಣೆಯಿಂದಾಗಿ ದುಡಿಯುವ ವರ್ಗ, ರೈತರು, ಕೂಲಿ – ಕಾರ್ಮಿಕ ವರ್ಗದವರು ಈಗಲೂ ಮೂಲ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಮೂಲ ಪರಿಹಾರಕ್ಕಾಗಿ ಎಲ್ಲ ಸಂಘಟನೆಗಳು ಸಂಘಟಿತರಾಗಿ ಹೋರಾಡಬೇಕಾದ ಅಗತ್ಯವಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ. ಶಂಕರ್‌ ಹೇಳಿದರು.

ಬುಧವಾರ ಇಲ್ಲಿನ ಶಾಸ್ತ್ರಿ ವೃತ್ತದ ಬಳಿ ಸಿಐಟಿಯು ಕುಂದಾಪುರ ಘಟಕದ ವತಿಯಿಂದ ಮೇ ದಿನಾಚರಣೆ ಪ್ರಯುಕ್ತ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಳೆದ ಜನವರಿಯಲ್ಲಿ ರಾಷ್ಟ್ರಾದ್ಯಂತ ನಡೆದ ಕಾರ್ಮಿಕ ವರ್ಗದ ಬೃಹತ್‌ ರ್ಯಾಲಿಯಲ್ಲಿ 20 ಕೋಟಿಗೂ ಅಧಿಕ ಮಂದಿ ಪಾಲ್ಗೊಳ್ಳುವ ಮೂಲಕ ಆಳುವ ವರ್ಗದ, ಬಂಡವಾಳ ಶಾಹಿ, ಸಾಮ್ರಾಜ್ಯಶಾಹಿ ಆಡಳಿತದ ವಿರುದ್ಧ ಬದಲಾವಣೆ ಬಯಸಿದ್ದು ಸ್ಪಷ್ಟವಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸದಿದ್ದರೂ ಅದೇ ರೀತಿಯ ವಾತವಾರಣವಿದೆ. ದೇಶದ ಏಕತೆ, ಸಮಾನತೆಗಾಗಿ ನಾವೆಲ್ಲ ಮತ್ತೂಮ್ಮೆ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದರು.

ಸಿಐಟಿಯು ಕುಂದಾಪುರ ಘಟಕದ ಅಧ್ಯಕ್ಷ ಎಚ್‌. ನರಸಿಂಹ ಅಧ್ಯಕ್ಷತೆ ವಹಿಸಿದ್ದರು. ಸಿಡಬ್ಲ್ಯುಎಫ್‌ಐನ ಅಧ್ಯಕ್ಷ ಯು. ದಾಸ್‌ ಭಂಡಾರಿ, ಹೆಂಚು ಕಾರ್ಮಿಕ ಸಂಘದ ಅಧ್ಯಕ್ಷ ವಿ. ನರಸಿಂಹ, ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷ ಮಹಾಬಲ ವಡೇರಹೋಬಳಿ, ಪ್ರ. ಕಾರ್ಯದರ್ಶಿ ಬಲ್ಕಿàಸ್‌ ಬಾನು, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ರತಿ ಶೆಟ್ಟಿ, ರಿಕ್ಷಾ ಚಾಲಕ – ಮಾಲಕರ ಸಂಘದ ಅಧ್ಯಕ್ಷ ಲಕ್ಷ್ಮಣ್‌ ಬರೆಕಟ್ಟು, ಡಿವೈಎಫ್‌ಐ ರಾಜೇಶ ವಡೇರಹೋಬಳಿ, ಅಕ್ಷರದಾಸೋಹ ಸಂಘಟನೆ ಕಾರ್ಯದರ್ಶಿ ನಾಗರತ್ನಾ, ರಮೇಶ್‌ ಗುಲ್ವಾಡಿ ಮತ್ತಿತರರು ಉಪಸ್ಥಿತರಿದ್ದರು.ಸಿಡಬ್ಲ್ಯುಎಫ್‌ಐ ಪ್ರ. ಕಾರ್ಯದರ್ಶಿ ಸುರೇಶ್‌ ಕಲ್ಲಾಗರ ಸ್ವಾಗತಿಸಿದರು. ಸಂತೋಷ್‌ ಹೆಮ್ಮಾಡಿ ವಂದಿಸಿದರು.

ಬೃಹತ್‌ ಜಾಥಾ
ಸಮಾವೇಶಕ್ಕೂ ಮುನ್ನ ಕಾರ್ಮಿಕ ದಿನಾಚರಣೆ ಅಂಗವಾಗಿ ಕುಂದಾಪುರ ಶಾಸಿŒ ವೃತ್ತದಿಂದ ಬೃಹತ್‌ ಕಾಲ್ನಡಿಗೆ ಜಾಥಾ ನಡೆಯಿತು. ಜಾಥಾವು ಪಾರಿಜಾತ ಸರ್ಕಲ್‌ ಮೂಲಕವಾಗಿ ಹೊಸ ಬಸ್‌ ನಿಲ್ದಾಣವಾಗಿ ಬಳಿಕ ಶಾಸ್ತ್ರಿ ವೃತ್ತದ ಬಳಿ ಸಮಾಪನಗೊಂಡಿತು. ಈ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.