ಮಕ್ಕಳ ಮನಸ್ಸು ಅರಳಿಸುವ ಕಾರ್ಯ ಅಭಿನಂದನೀಯ
Team Udayavani, Feb 25, 2017, 12:27 PM IST
ಕುಂದಾಪುರ: ನರ್ಸರಿ, ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳ ಮನಸ್ಸನ್ನು ಅರಳಿಸುವ ತಾಣವಾಗಬೇಕು. ಶಿಕ್ಷಣದ ಜಗತ್ತು ತೆರೆದುಕೊಳ್ಳುವ ಮೊದಲು ಮಗುವಿನ ಮನಸ್ಸು ತೆರೆದುಕೊಳ್ಳಬೇಕು. ಅಂತಹ ಪರಿಸರವನ್ನು ಸೃಷ್ಟಿಸಿರುವ ಇಂತಹ ಶಾಲೆಗಳು ಅಭಿನಂದನೆಗೆ ಅರ್ಹ ಎಂದು ಶಿಕ್ಷಣ ತಜ್ಞ ಶ್ರೀಪತಿ ಹೇಳೆì ಹೇಳಿದರು.
ಅವರು ಕೋಟೇಶ್ವರದ ಕೆನರಾ ಕಿಡ್ಸ್ ಶಾಲೆಯ ವಠಾರದಲ್ಲಿ ನಡೆದ ಕ್ಯಾನ್ ಕಿಡ್ಸ್ ಡೇ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಿಕ್ಷಣ ಸಂಸ್ಥೆಯ ಸಂಚಾಲಕಿ ವಿನಂತಿ ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿದರು.
ಶಾಲಾ ಶಿಕ್ಷಣ ನಿರ್ದೇಶಕಿ ರಜನಿ ಉಪಾಧ್ಯ ವರದಿ ವಾಚಿಸಿದರು. ಸವಿತಾ ಆರ್ ಐತಾಳ್ ಉಪಸ್ಥಿತರಿದ್ದರು. ಶಿಕ್ಷಕಿ ಸುಜಾತಾ ಶೆಟ್ಟಿ ವಂದಿಸಿದರು.ಕಾರ್ಯಕ್ರಮದ ಅನಂತರ ಮುದ್ದು ಮಕ್ಕಳ ನೃತ್ಯ ಪ್ರದರ್ಶನ ಪ್ರೇಕ್ಷಕರ ಮನಸೂರೆಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.