ಸತ್ಯ, ವಿಜ್ಞಾನ, ರೋಗಿಪರ ಧೈರ್ಯ ಅಗತ್ಯ

ಮಾಹೆ ವಿ.ವಿ.: ತೃತೀಯ ದಿನದ ಘಟಿಕೋತ್ಸವದಲ್ಲಿ ಡಾ| ಪೀಟರ್‌

Team Udayavani, Nov 23, 2020, 1:54 AM IST

ಸತ್ಯ, ವಿಜ್ಞಾನ, ರೋಗಿಪರ ಧೈರ್ಯ ಅಗತ್ಯ

ಸಾಂದರ್ಭಿಕ ಚಿತ್ರ

ಉಡುಪಿ: ಅಧಿಕಾರದಲ್ಲಿರುವವರಿಗೆ ಸತ್ಯ ಹೇಳಲು, ವಿಜ್ಞಾನದ ಪ್ರತಿಪಾದ ಕರಾಗಲು, ರೋಗಿಗಳಿಗಾಗಿ ಪ್ರತಿಪಾದಿಸಲು ಸದಾ ಧೈರ್ಯ ಬೇಕು. ರೋಗಿಗಳಿಗಾಗಿ ಮಾಡಿದ ಶ್ರಮ ಉತ್ತಮ ಫ‌ಲಿತಾಂಶ ನೀಡದಿದ್ದರೂ ಅಗತ್ಯದ ಕೆಲಸಕ್ಕಾಗಿ ನಾವು ಶ್ರಮಿಸ  ಲೇಬೇಕು. ಈ ಪರಿಶ್ರಮ ಜಗತ್ತಿನ ಒಳಿತಿಗಾಗಿ ಎಂಬ ಅರಿವು ಇದ್ದಿರಬೇಕು ಎಂದು ನ್ಯಾಶನಲ್‌ ಬೋರ್ಡ್‌ ಆಫ್ ಮೆಡಿಕಲ್‌ ಎಕ್ಸಾಮಿನರ್ ಅಧ್ಯಕ್ಷ ಮತ್ತು ಸಿಇಒ ಡಾ| ಪೀಟರ್‌ ಜೆ. ಕತ್ಸುಪ್ರಾಕಿಸ್‌ ಕರೆ ನೀಡಿದರು.

ರವಿವಾರ ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯದ 28ನೇ ಇ ಘಟಿಕೋತ್ಸವದ ಮೂರನೆಯ ದಿನದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪಾಠ ಕಲಿಸಿದ ಕೋವಿಡ್
ಕೊರೊನಾ ಕಾಲಘಟ್ಟದಲ್ಲಿ ವಿಜ್ಞಾನವೇ ವೈದ್ಯಕೀಯ ಪ್ರಯೋಗಕ್ಕೆ ಮೂಲ ಎನ್ನುವ ಪಾಠವನ್ನು ಕಲಿಯಲಾಗಿದೆ. ವೈದ್ಯಕೀಯ ಶಿಕ್ಷಣ ಪಡೆದ ಬಳಿಕವೂ ವೃತ್ತಿ ಜೀವನದುದ್ದಕ್ಕೂ ವಿದ್ಯಾರ್ಥಿಗಳಾಗಿ ಕಲಿಯುತ್ತಿ ರಬೇಕು ಎಂಬ ಸಂದೇಶವಿದೆ. ಇದು ಹೊರೆಯಲ್ಲ, ಬದಲಾಗಿ ಇದು ಅವಕಾಶ. ವೈದ್ಯಕೀಯ ಕ್ಷೇತ್ರದಲ್ಲಿ ಮಾನವ ಜನಾಂಗದ ಸುಧಾರಣೆಯಲ್ಲಿ ನಾವು ಪಾಲ್ಗೊಳ್ಳಲು ಸಿಕ್ಕಿದ ಅವಕಾಶವಿದು ಎಂದರು.

ಮಾಹೆ ಟ್ರಸ್ಟಿ ವಸಂತಿ ಆರ್‌. ಪೈ, ಸಹಕುಲಾಧಿಪತಿ ಡಾ| ಎಚ್‌. ಎಸ್‌.ಬಲ್ಲಾಳ್‌, ಸಹ ಕುಲಪತಿಗ ಳಾದ ಡಾ| ಪಿಎಲ್‌ಎನ್‌ಜಿ ರಾವ್‌, ಡಾ| ದಿಲೀಪ್‌ ಜಿ. ನಾಯ್ಕ, ಡಾ| ಸಿ.ಎಸ್‌. ತಮ್ಮಯ್ಯ, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಮೌಲ್ಯಮಾಪನ ಕುಲಸಚಿವ ಡಾ| ವಿನೋದ ಥಾಮಸ್‌, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ| ಗೀತಾ ಮಯ್ಯ, ಉಪಕುಲಸಚಿವರಾದ ಡಾ| ಗುರು ಪ್ರಸಾದ್‌, ಡಾ| ಪ್ರೀತಮ್‌ ಕುಮಾರ್‌ ಉಪಸ್ಥಿತ ರಿದ್ದರು. ಐಕಾಸ್‌ ನಿರ್ದೇಶಕ ಡಾ| ರಾಧಾಕೃಷ್ಣ ಎಸ್‌. ಐತಾಳ ಅವರು ವಂದಿಸಿದರು.

ಅತೀ ದೊಡ್ಡ ಖಾಸಗಿ ವಿ.ವಿ.ಯಾಗಲು ಯತ್ನ
ದೇಶದ ಅತೀ ದೊಡ್ಡ ಖಾಸಗಿ ವಿ.ವಿ.ಯಾಗಲು ನಮ್ಮ ನಿರಂತರ ಪ್ರಯತ್ನ ನಡೆಯುತ್ತಿದೆ. ಭಾರತದ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳು ವಿಶ್ವಾಸಾರ್ಹತೆಯನ್ನು ಸುಧಾರಿಸಲು ನಾವು ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದೇವೆ ಎಂದು ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಹೇಳಿದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.