ರಂಗಕಲೆ ಆಸಕ್ತಿ ಬೆಳೆಯಬೇಕು: ಡಾ| ಶಾಂತಾರಾಮ್‌


Team Udayavani, Mar 16, 2018, 2:42 PM IST

1503kdm3.jpg

ಕುಂದಾಪುರ : ಯುವಜನರು ರಂಗಕಲೆಗಳ ಕುರಿತು ಆಸಕ್ತಿ ಬೆಳೆಸಿಕೊಳ್ಳುವ ಕಾರ್ಯ ಆಗಬೇಕಿದೆ. ರಂಗ ಅಧ್ಯಯನ ಕೇಂದ್ರದಿಂದ ಈ ಕಾರ್ಯ ನಡೆಯಬೇಕು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ ಆಡಳಿತಾಧಿಕಾರಿ, ಕುಂದಾಪುರದ ರಂಗ ಅಧ್ಯಯನ ಕೇಂದ್ರದ ಡಾ| ಎಚ್‌. ಶಾಂತಾರಾಮ್‌ ಹೇಳಿದರು.

ಅವರು ಗುರುವಾರ ಭಂಡಾರ್‌ಕಾರ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಪದ್ಮಾವತಿ ಭಂಡಾರ್‌ಕಾರ್ ರಂಗಮಂದಿರದಲ್ಲಿ ರಂಗ ಅಧ್ಯಯನ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರಿನ ಸಂಯುಕ್ತ ಆಶ್ರಯದಲ್ಲಿ ಮಾ. 15ರಿಂದ   22ರ ವರೆಗೆ ನಡೆಯಲಿರುವ ಭಾರತೀಯ ರಂಗ ಮಹೋತ್ಸವದ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಟಕದೊಂದಿಗೆ ಇತರ ರಂಗ ಕಲೆಗಳಿಗೂ ಉತ್ತೇಜನ ನೀಡಬೇಕು. ಅವುಗಳಿಗೂ ಸರಿಯಾದ ವೇದಿಕೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಎಲ್ಲ ಕೆಲಸಗಳಿಗೂ ಸರಕಾರವನ್ನೇ ಅವಲಂಬಿಸುವುದು ಸರಿಯಲ್ಲ ಎಂದವರು ಹೇಳಿದರು. 

ಕಾರ್ಯಕ್ರಮ ಉದ್ಘಾಟಿಸಿದ ರಂಗಕರ್ಮಿ ಗೋಪಾಲಕೃಷ್ಣ ನಾಯರಿ ಮಾತನಾಡಿ, ವಿದ್ಯುನ್ಮಾನ ಯುಗದಲ್ಲಿ ರಂಗದ ಬಗೆಗಿನ ಆಸಕ್ತಿ ಕಳೆಗುಂದುತ್ತಿದ್ದು, ಈ ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಉಚಿತ ನಾಟಕ ತರಬೇತಿಯಂತಹ ಕಾರ್ಯಗಳು ನಡೆಯುವುದು ಉತ್ತಮ ಬೆಳವಣಿಗೆ. ಈಗಿನ ಆಳುವ ವರ್ಗಕ್ಕೆ ಇಂದ್ರಿಯಗಳೇ ಕಳೆದುಹೋಗಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಿಗಬೇಕಾದವರಿಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಎಂದರು. 

ರಂಗ ಅಧ್ಯಯನ ಕೇಂದ್ರದ ವಿಶ್ವಸ್ತರಾದ ಕೆ. ಶಾಂತಾರಾಮ್‌ ಪ್ರಭು, ದೇವದಾಸ್‌ ಕಾಮತ್‌, ರಾಜೇಂದ್ರ ತೋಳಾರ್‌, ರಂಗ ಅಧ್ಯಯನ ಕೇಂದ್ರದ ಸಂಚಾಲಕ ವಸಂತ ಬನ್ನಾಡಿ ಉಪಸ್ಥಿತರಿದ್ದರು.  ರಂಗ ಅಧ್ಯಯನ ಕೇಂದ್ರದ ಕಾರ್ಯದರ್ಶಿ,  ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ಸ್ವಾಗತಿಸಿದರು. ಅಧ್ಯಾಪಕ ಕುಮಾರ್‌ ವಂದಿಸಿದರು. ಉಪನ್ಯಾಸಕಿ ಪಾರ್ವತಿ ಜಿ. ಐತಾಳ್‌ ಕಾರ್ಯಕ್ರಮ ನಿರ್ವಹಿಸಿದರು.  

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.