ಪ್ರತಿಭಾ ವಿಕಸನಕ್ಕೆ ರಂಗಕಲೆ ಪೂರಕ:  ಶಂಕರ ಪೂಜಾರಿ


Team Udayavani, Mar 2, 2019, 1:05 AM IST

2702mle6.jpg

ಮಲ್ಪೆ: ಪ್ರತಿಯೊಬ್ಬರಲ್ಲೂ ವಿಶೇಷವಾದ ಸಾಮರ್ಥ್ಯವಿರುತ್ತದೆ. ಸರಿಯಾದ ಅವಕಾಶ ಸಿಕ್ಕಿದಾಗ ಮಾತ್ರ ಅದು ಮೌಲ್ಯ ಪಡೆದುಕೊಳ್ಳುತ್ತದೆ. ಈ ನಿಟ್ಟಿನಲ್ಲಿ ರಂಗಕಲೆಯೂ ಸಾಕಷ್ಟು ಪ್ರತಿಭೆಗಳು ಮುಖ್ಯವಾಹಿನಿಗೆ ಬರು ವಂತೆ ಮಾಡುತ್ತದೆ ಎಂದು ಕಟಪಾಡಿ  ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎನ್‌. ಶಂಕರ  ಪೂಜಾರಿ ಹೇಳಿದರು.

ಉಡುಪಿ ಭುಜಂಗ ಪಾರ್ಕ್‌ನ ಬಯಲು ರಂಗ ಮಂದಿರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಸುಮನಸಾ ಕೊಡವೂರು ಆಯೋಜಿಸಿದ  ರಂಗಹಬ್ಬ-7ರ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಮುಖ್ಯ ಅತಿಥಿಗಳಾಗಿದ್ದ ಹಿರಿಯ ರಂಗನಟಿ ಮಾಧವಿ ಭಂಡಾರಿ ಮಾತ ನಾಡಿ, ಸರಿ-ತಪ್ಪುಗಳನ್ನು ತಿಳಿಸುವುದರೊಂದಿಗೆ ಸಮಾಜ ತಿದ್ದುವ ಕಾಯಕ ನಾಟಕರಂಗದಿಂದಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ನಗರಸಭಾ ಸದಸ್ಯ  ಶ್ರೀಶ ಭಟ್‌ ಕೊಡವೂರು, ಉಡುಪಿ ರಂಗಭೂಮಿ ಕಾರ್ಯದರ್ಶಿ ರವಿರಾಜ್‌ ಎಚ್‌.ಪಿ, ಸ್ನೇಹ ಟ್ಯುಟೋರಿಯಲ್‌ ಕಾಲೇಜಿನ ಉಪ ಪ್ರಾಂಶುಪಾಲ  ಕರುಣಾಕರ್‌ ಮಲ್ಪೆ, ನ್ಯಾಯವಾದಿ ಅನಿಲ್‌ ಕುಮಾರ್‌, ರಂಗ ಕಲಾವಿದೆ ಪುಷ್ಪಾ  ಶಶಿಧರ್‌, ಪ್ರಗತಿಪರ ಕೃಷಿಕ ಮುದ್ದು ಅಣ್ಣಪ್ಪ ಶೆಟ್ಟಿ ಹಾಗೂ ಸುಮನಸಾದ ಅಧ್ಯಕ್ಷ ಪ್ರಕಾಶ್‌ ಜಿ.  ಕೊಡವೂರು ಉಪಸ್ಥಿತರಿದ್ದರು.ಹಿರಿಯ ನಾಟಕಕಾರ ಮುಂಬಯಿಯ ನಂದಳಿಕೆ ನಾರಾಯಣ ಶೆಟ್ಟಿ ಅವರನ್ನು ರಂಗಸಾಧಕ ಸಮ್ಮಾನ ನೀಡಿ ಗೌರವಿಸಲಾಯಿತು. 

ಸುಮನಸಾ ಉಪಾಧ್ಯಕ್ಷ ಗಣೇಶ್‌ ರಾವ್‌ ಎಲ್ಲೂರು ಸ್ವಾಗತಿಸಿದರು. ಪ್ರಜ್ಞಾಶ್ರೀ ವಂದಿಸಿದರು. ಪ್ರವೀಣ್‌ ಚಂದ್ರ ತೋನ್ಸೆ ನಿರೂಪಿಸಿದರು. ಬಳಿಕ ಸುಮನಸಾ ಕೊಡವೂರು ತಂಡದಿಂದ “ಅವ್ವ’ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನೆಲೆ ತಲಾವಾರು ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನೆಲೆ ತಲಾವಾರು ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

GN-5

ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.