Theft ಹೇರೂರು: ಮನೆಯಲ್ಲಿನ ಚಿನ್ನಾಭರಣ ಕಳವು: ಪ್ರಕರಣ ದಾಖಲು
Team Udayavani, Jul 17, 2024, 11:27 PM IST
ಬ್ರಹ್ಮಾವರ: ಹೇರೂರು ಗ್ರಾಮದ ನಿವಾಸಿ ರೇಖಾ ಚೌಧರಿ ಅವರ ಮನೆಯಿಂದ ಚಿನ್ನಾಭರಣ ಕಳವಾಗಿದೆ. ಎ.16ರಂದು ಬ್ರಹ್ಮಾವರದಲ್ಲಿ ನಡೆದ ಕಾರ್ಯಕ್ರಮಕ್ಕೆ ವಿವಿಧ ಆಭರಣಗಳನ್ನು ಧರಿಸಿ ಹೋಗಿದ್ದು, ಮರಳಿ ಬಂದ ಮೇಲೆ ಅವುಗಳನ್ನು ಮನೆಯ ಲಾಕರ್ನಲ್ಲಿ ಇಟ್ಟಿದ್ದರು. ಜು.6ರಂದು ಲಾಕರ್ ಬೀಗ ತೆಗೆದು ನೋಡುವಾಗ ಚಿನ್ನಾಭರಣ ಕಳವಾಗಿರುವುದು ತಿಳಿದು ಬಂದಿದೆ.
ಈ ನಡುವೆ ಮನೆಯಲ್ಲಿ ಮನೆಕೆಲಸ ಹಾಗೂ ಅಡುಗೆ ಮಾಡಿಕೊಡಲು ಉಳಿದುಕೊಂಡಿದ್ದ ಉತ್ತರಾಖಂಡದ ಜಸ್ವೀರ್ ಸಿಂಗ್ ಮತ್ತು ವಿನಿತಾ ದಂಪತಿ ಮೇ 5ರಂದು ರಾತ್ರಿ ಊರಿಗೆ ಹೋಗುವುದಾಗಿ ಅವಸರವಾಗಿ ಬ್ಯಾಗ್ ಸಮೇತ ತೆರಳಿದ್ದರು. ಸುಮಾರು 4.64 ಲಕ್ಷ ರೂ. ಮೌಲ್ಯದ ಈ ಚಿನ್ನಾಭರಣಗಳನ್ನು ವಿನಿತಾ ಕಳವು ಮಾಡಿರುವ ಸಂಶಯವಿರುವುದಾಗಿ ರೇಖಾ ಚೌಧರಿ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.