Manipal ಪೈ ಕುಟುಂಬದ ತೋನ್ಸೆ ಗೀತಾ ಪೈ ನಿಧನ


Team Udayavani, Jul 15, 2024, 7:11 PM IST

Manipal ಪೈ ಕುಟುಂಬದ ತೋನ್ಸೆ ಗೀತಾ ಪೈ ನಿಧನ

ಮಣಿಪಾಲ: ಮಣಿಪಾಲ ಸಂಸ್ಥೆಗಳ ಸ್ಥಾಪಕರಾದ ಉಪೇಂದ್ರ ಪೈ, ಡಾ| ಟಿಎಂಎ ಪೈ ಅವರ ಸಹೋದರ ಪಿ.ಎ. ಪೈ ಅವರ ಪುತ್ರನಾದ ಡಾ| ತೋನ್ಸೆ ವಿಟ್ಠಲ ಪೈ ಅವರ ಪತ್ನಿ ತೋನ್ಸೆ ಗೀತಾ ಪೈ (78) ಜು. 11ರಂದು ನ್ಯೂ ಮೆಕ್ಸಿಕೋದ ಅಲ್ಬುಕರ್ಕ್ ನಲ್ಲಿ ನಿಧನ ಹೊಂದಿದರು.

ಮೃತರು ಪತಿ ಡಾ| ವಿಟ್ಠಲ ಪೈ, ಪುತ್ರರಾದ ದೀಪಕ್‌ ಪೈ, ಸುನಿಲ್‌ ಪೈ, ಸೊಸೆ ರೇಖಾ ಡಿ. ಪೈ, ಮೊಮ್ಮಕ್ಕಳಾದ ಪ್ರಿಯಾಂಕಾ ಪೈ, ಮೇಘನಾ ಪೈ ಅವರನ್ನು ಅಗಲಿದ್ದಾರೆ.

ಕಾರ್ಕಳ ಪೈ ಕುಟುಂಬಕ್ಕೆ ಸೇರಿದ ದಿ| ಕೆ.ಪಿ.ಎಲ್‌. ಪೈ ಮತ್ತು ದಿ| ಸುನಂದಾ ಪೈ ಅವರ ಏಕೈಕ ಪುತ್ರಿ ಗೀತಾ ಪೈ ಅವರು ಬಂಟ್ವಾಳದಲ್ಲಿ ಜನಿಸಿದರು.

ಉದ್ಯಮಿಯಾಗಿ ಹೆಸರು ಪಡೆದಿದ್ದ ಇವರು ಸ್ವತಂತ್ರ ಮತ್ತು ಸಾಹಸಪ್ರವೃತ್ತಿಯವರಾಗಿ ವಿವಿಧ ಪ್ರಕಾರದ ಉದ್ಯಮ ನಡೆಸುತ್ತಿದ್ದರು.

ಕಾರ್ಪೊರೇಟ್‌ ಮತ್ತು ರೀಟೇಲ್‌ ಸೆಣಬಿನ ಗಿಫ್ಟ್ ಬ್ಯಾಗ್‌ ಕಂಪೆನಿ ಬಾಸ್ಕೆಟ್‌ -ಎನ್‌- ಬ್ಯಾಗ್ಸ್‌, ನೈಸರ್ಗಿಕ ಭಾರತೀಯ ಆಹಾರದ ಉದ್ಯಮ ನಡೆಸುತ್ತಿದ್ದರು. ಲಾಸ್‌ ಕ್ರೂಸಸ್‌, ನ್ಯೂಮೆಕ್ಸಿಕೋ, ಡೆನ್ವರ್‌, ಕೊಲೊರಡೋದಲ್ಲಿ ರೆಸ್ಟೋರೆಂಟ್‌ ಹೊಂದಿದ್ದರು. ನ್ಯೂ ಮೆಕ್ಸಿಕೋ ಫೆಡರೇಶನ್‌ ಆಫ್ ದಿ ಬ್ಲೈಂಡ್‌, ಸೌತ್‌ವೆಸ್ಟ್‌ ವುಮನ್‌ ಬಿಜಿನೆಸ್‌ ಎಂಟರ್‌ಪ್ರೈಸ್‌ ನ್ಯಾಶನಲ್‌ ಕೌನ್ಸಿಲ್‌ ಮತ್ತು ನ್ಯಾಶನಲ್‌ ಅಸೋಸಿಯೇಶನ್‌ ಆಫ್ ವುಮನ್‌ ಬಿಜಿನೆಸ್‌ ಓನರ್ ಸಂಸ್ಥೆಗಳ ಸ್ಥಾಪಕ ಸದಸ್ಯರಾಗಿದ್ದರು.

ಅಮೆರಿಕ, ಮೆಕ್ಸಿಕೋ, ಭಾರತದಲ್ಲಿ ಮಹಿಳಾ ಶಿಕ್ಷಣ, ಸಬಲೀಕರಣ ಹಾಗೂ ಉದ್ಯೋಗದ ಬಗ್ಗೆ ಮಾರ್ಗದರ್ಶನ ನೀಡುತ್ತಿದ್ದರು. ಅಂಧರ ಸಂಸ್ಥೆಗಳಿಗೆ ಸಹಾಯಹಸ್ತ ನೀಡುತ್ತಿದ್ದರು. ಶಾಂತಿ ಪಡೆ, ದಕ್ಷಿಣ ಏಶ್ಯಾಕ್ಕೆ ಹೋಗುವವರಿಗೆ ತರಬೇತಿ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಅನೇಕರು ಗೀತಾ ಪೈಯವರ ಮಾರ್ಗದರ್ಶನ ಪಡೆದು ಸ್ವಾವಲಂಬಿ ಬದುಕನ್ನು ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.