ತ್ರಾಸಿ-ಮರವಂತೆ ಕಡಲ ತೀರದ ಗೂಡಂಗಡಿಗಳ ತೆರವಿಗೆ ಸೂಚನೆ


Team Udayavani, Aug 7, 2017, 6:45 AM IST

0408uppe1.jpg

ಮರವಂತೆ (ಉಪ್ಪುಂದ): ದಿನನಿತ್ಯ ನಡೆಸುವ ವ್ಯಾಪಾರದಲ್ಲಿ ಸಿಗುವ ಲಾಭಾಂಶದಲ್ಲಿ ತಮ್ಮ ಸಂಸಾರ ನಡೆಸುತ್ತಿರುವವರ ಜೀವನದಲ್ಲಿ ಸುನಾಮಿಯೇ ಬಂದು ಅಪ್ಪಳಿಸಿದಂತ ಅನುಭವ. ದಿನಕಳೆದರೆ ಬದುಕೆ ಬೀದಿಗೆ ಬರುತ್ತಿದೆಯೋ ಎಂಬ ಆತಂಕ ಇದು ಮರವಂತೆ-ತ್ರಾಸಿ ಬೀಚ್‌ನಲ್ಲಿ ಗೂಡಂಗಡಿ ಗಳನ್ನಿಟ್ಟು  ಜೀವನ ಸಾಗುತ್ತಿರುವರ ದುಃಸ್ಥಿತಿ.

ಮರವಂತೆಯ ಸೊಬಗನ್ನು ಸವಿಯಲು ಬರುವ ಪ್ರವಾಸಿಗರಿಗೆ ತಿಂಡಿ-ತಿನಿಸು, ತಂಪು ಪಾನಿಯಗಳನ್ನು ಕೊಂಡುಕೊಳ್ಳಲು ಸಹಾಯಕ ವಾಗಿದ್ದ ಗೂಡಂಗಡಿಗಳನ್ನು ತೆರವುಗೊಳಿಸ ಬೇಕೆಂಬ ಸೂಚನೆಯಿಂದಾಗಿ ಇಲ್ಲಿನ ವ್ಯಾಪಾರಸ್ಥರು ಸಂಕಷ್ಟ ಎದುರಿಸುವಂತಾಗಿದೆ.

ರಾ.ಹೆ. ಕಾಮಗಾರಿ
ರಾ. ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯಬೇಕಿರುವುದರಿಂದ ಸಮುದ್ರ ತೀರದ ಗೂಡಂಗಡಿಗಳು ಅಡ್ಡಿಯಾಗಿದ್ದು, ತೆರವುಗೊಳಿ ಸುವಂತೆ ತಿಳಿಸಿದರೂ ತೆರವು ಗೊಳಿಸಿಲ್ಲ ಆದ್ದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಐಆರ್‌ಬಿ ಕಂಪೆನಿ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ತಹಶೀಲ್ದಾರ ಜಿ.ಎಂ. ಬೋರ್ಕರ್‌ ಸ್ಥಳಕ್ಕಾಗಮಿಸಿ ವ್ಯಾಪಾರಸ್ಥರಿಗೆ ತೆರವುಗೊಳಿಸಲು ಸೂಚನೆ ನೀಡಿರುತ್ತಾರೆ.

ಸಂಕಷ್ಟದಲ್ಲಿ ವ್ಯಾಪಾರಿಗಳು
ಹಲವಾರು ವರ್ಷಗಳಿಂದ ಕಡಲ ತೀರದಲ್ಲಿ ವ್ಯಾಪಾರವನ್ನೇ ನಂಬಿಕೊಂಡು ಜೀವನ ವನ್ನು ಕಟ್ಟಿಕೊಂಡಿರುವ ವ್ಯಾಪಾರಸ್ಥರು, ಅವರ ಕುಟುಂಬಗಳು ಅತಂತ್ರ ಸ್ಥಿತಿ ಎದುರಿ ಸುಂತಾಗಿದ್ದು, ಅಧಿಕಾರಿಗಳ ಸೂಚನೆ ಯಿಂದ ತೀವ್ರ ತಳಮಳಗೊಂಡಿದ್ದಾರೆ.

ನಿರುದ್ಯೋಗಿಗಳಾಗುವ ಆತಂಕ
ಸಣ್ಣ ಸಣ್ಣ ಗೂಡಂಗಡಿಯಾದರು ಸ್ವದೋಗ್ಯವಾಗಿ ಇದನ್ನೆ ಮಾಡಿಕೊಂಡು ಬಂದಿರುವ ಇಲ್ಲಿ 30ಕ್ಕೂ ಹೆಚ್ಚಿನ ಗೂಡಂಡಿಗಳ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ತೆರವು ಮಾಡಲು ಮುಂದಾದಲ್ಲಿ ಅವರು ನಿರುದ್ಯೋಗಿಗಳಾಗಿ ತಮ್ಮ ಜೀವನ ನಿರ್ವಹಣೆಗೆ ಪರದಾಡುವಂತಾಗಬಹುದು.

ಶಾಸಕರ ಮೊರೆ
ಗೂಡಂಗಡಿಗಳನ್ನು ತೆರವುಗೊಳಿಸಬೇಕೆಂಬ ಸೂಚನೆಯು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟಂ ತಾಗಿದ್ದು, ಈ ಕುರಿತು ವ್ಯಾಪಾರಿಗಳು, ಶಾಸಕ, ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ  ಕೆ. ಗೋಪಾಲ ಪೂಜಾರಿ ಅವರ ನಿವಾಸಕ್ಕೆ ತೆರಳಿ ತಮ್ಮ ನೋವನ್ನು ಹೇಳಿಕೊಂಡಿದ್ದು, ವ್ಯಾಪಾರಸ್ಥರ ಅಹವಾಲು ಆಲಿಸಿದ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿಧಾರ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪರ್ಯಾಯ ವ್ಯವಸ್ಥೆ ಅತ್ಯಗತ್ಯ
ರಾ.ಹೆದ್ದಾರಿ ಕಾಮಗಾರಿಯಿಂದಾಗಿ ಅಂಗಡಿಗಳ ತೆರವುಗೊಳಿಸುವುದು  ಅನಿವಾರ್ಯತೆ ಇದ್ದರು ಸಹ ಸಂಬಂಧಪಟ್ಟ ಇಲಾಖೆಗಳು ವ್ಯಾಪಾರಸ್ಥರಿಗೆ ವ್ಯಾಪಾರ ನಡೆಸಲು ಸೂಕ್ತ ಪರ್ಯಾಯ ವ್ಯವಸ್ಥೆ ಒದಗಿಸಿದ ಅನಂತರ ಕಾಮಗಾರಿ ನಡೆಸಲು ಅನುಮಾಡಿಕೊಡಬಹುದು. ಇದರಿಂದ ಬಡಪಾಯಿ ವ್ಯಾಪಾರಸ್ಥರ ಹೊಟ್ಟೆ ಮೇಲೆ ಹೊಡೆಯುವುದನ್ನು ತಪ್ಪಿಸಿದಂತಾಗುತ್ತದೆ, ಅವರ ಕುಟುಂಬಗಳನ್ನು ಬೀದಿಗೆ ಬರುವುದನ್ನು ತಡೆಯಬಹುದಾಗಿದೆ. 

ಇಲ್ಲಿನ ವ್ಯಾಪಾರವೇ ನಂಬಿಕೊಂಡು ಜೀವನ ನಡೆಸುತ್ತಿರುವವರು ನಾವು, ಬದಲಿ ಅವಕಾಶ ಮಾಡಿಕೊಡದೆ ತೆರವುಗೊಳಿಸಿದರೆ ನಮ್ಮ ಊಟವನ್ನು ಕಸಿದುಕೊಂಡಂತಾಗುತ್ತದೆ. ಆದರಿಂದ ಬದಲಿ ಸ್ಥಳಾವಕಾಶ ಮಾಡಿಕೊಡಬೇಕು.
– ತ್ರಾಸಿ – ಮರವಂತೆ ಬೀಚ್‌ ಗೂಡಂಗಡಿ ವ್ಯಾಪಾರಸ್ಥರು
 
ಕಡಲ ತೀರದ ವ್ಯಾಪಾರಸ್ಥರಿಗೆ ಬದಲಿ ವ್ಯವಸ್ಥೆ ಮಾಡದೆ ತೆರವುಗೊಳಿಸಲು ಆಗುವುದಿಲ್ಲ ಅವರು ನೀರುದ್ಯೋಗಿಗಳಾಗುತ್ತಾರೆ. ಅವರನ್ನು ಬೀದಿಪಾಲು ಮಾಡಿದಂತಾಗುತ್ತದೆ, ಸೂಕ್ತ ಸ್ಥಳಾವಕಾಶ ಮಾಡದೆ ಅವರನ್ನು ಮುಟ್ಟಲು ಸಾಧ್ಯವಿಲ್ಲ ಅಲ್ಲಿಯವರೆಗೆ ಅವರು ಅಲ್ಲಿಯೇ ಇರುತ್ತಾರೆ. ಈ ಕುರಿತು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ.
– ಕೆ. ಗೋಪಾಲ ಪೂಜಾರಿ, ಶಾಸಕ ಮತ್ತು ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ

– ಕೃಷ್ಣ  ಬಿಜೂರು

ಟಾಪ್ ನ್ಯೂಸ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Manipal: ಮಾಹೆ ಹಳೆ ವಿದ್ಯಾರ್ಥಿಗಳ ಪುನರ್ಮಿಲನ ರಜತ ಮಹೋತ್ಸವ

Manipal: ಮಾಹೆ ಹಳೆ ವಿದ್ಯಾರ್ಥಿಗಳ ಪುನರ್ಮಿಲನ ರಜತ ಮಹೋತ್ಸವ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.