Udupi; ಚುನಾವಣೆಗೆ ಬಿಗು ಬಂದೋಬಸ್ತ್: ಎಸ್ಪಿ ಡಾ|ಕೆ.ಅರುಣ್
Team Udayavani, Apr 21, 2024, 12:38 AM IST
ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ಕೆ.ಅರುಣ್ ತಿಳಿಸಿದ್ದಾರೆ.
ಭದ್ರತೆಗೆ ಕೇಂದ್ರ ಹಾಗೂ ರಾಜ್ಯ ಮೀಸಲು ಪೊಲೀಸ್ ಪಡೆ, ರಾಜ್ಯದ ಪೊಲೀಸರು ಸಹಿತ ಮೂರು ಹಂತದ ಭದ್ರತೆಯನ್ನು ಮತ ಎಣಿಕೆ ಕೇಂದ್ರಕ್ಕೆ ನೀಡಲಾಗಿದೆ. ಉಳಿದಂತೆ ಎಲ್ಲ ಮತಗಟ್ಟೆ ವ್ಯಾಪ್ತಿಯಲ್ಲೂ ಭದ್ರತೆ ಕಲ್ಪಿಸಲಾಗುವುದು. ಮೂರು ಕಂಪೆನಿಯ ಆರ್ಮ್ಡ್ ಫೋರ್ಸ್ ಜಿಲ್ಲೆಗೆ ಆಗಮಿಸಲಿದೆ.
ಈಗಾಗಲೇ 900 ಮಂದಿ ರೌಡಿಗಳ ಮೂಲಕ ಮುಚ್ಚಳಿಕೆ ಬರೆಸಲಾಗಿದೆ. 12 ಜನರ ಗಡಿಪಾರು ಆದೇಶವಾಗಿದೆ. 6 ಮಂದಿಯ ಗಡಿಪಾರು ಆಗಬೇಕಿದೆ ಎಂದು ತಿಳಿಸಿದ ಅವರು, ಸಮಸ್ಯೆಗಳು ಉಂಟಾದರೆ 112ಗೆ ಕರೆ ಮಾಡಬಹುದು ಎಂದರು.
94 ಲ.ರೂ.ಮೌಲ್ಯದ ಮದ್ಯ ವಶಕ್ಕೆ
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ 94 ಲ.ರೂ.ಮೌಲ್ಯದ 15,343 ಲೀ.ಮದ್ಯ ವಶಪಡಿಸಿಕೊಳ್ಳಲಾಗಿದೆ. 1.10ಲ.ರೂ.ಮೌಲ್ಯದ ಮಾದಕ ವಸ್ತುಗಳು, 80 ಸಾವಿರ ರೂ.ಮೌಲ್ಯದ ಶರ್ಟ್ ಪ್ರಿಂಟ್, 15 ಲ.ರೂ.ನಗದು, ರೈಲ್ವೇ ಪೊಲೀಸರ ಮೂಲಕ 25 ಲ.ರೂ.ಜಪ್ತಿ ಮಾಡಲಾಗಿದೆ. 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಚೆಕ್ಪೋಸ್ಟ್ನಲ್ಲಿ ಎಸ್ಎಸ್ಟಿ ಸಿಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ 1 ವಾಹನವನ್ನು ಸೀಝ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.