![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 8, 2020, 1:29 AM IST
ಕಾರ್ಕಳ: ಇಲ್ಲಿನ ಪಳ್ಳಿ ಬಳಿಯ ನಿಂಜೂರು ಎಂಬಲ್ಲಿ ಟಿಪ್ಪರ್ ಲಾರಿಯೊಂದು ನೀರಿನ ಹೊಂಡಕ್ಕೆ ಮಗುಚಿ ಬಿದ್ದಿದೆ.
ಈ ದುರ್ಘಟನೆ ಶುಕ್ರವಾರ ರಾತ್ರಿ ನಡೆದಿದ್ದು ಘಟನೆಯಲ್ಲಿ ಟಿಪ್ಪರ್ ಚಾಲಕ ಅರುಣ್ ಕುಮಾರ್ ಸಹಿತ ಎರಡು ಮಂದಿ ಮೃತಪಟ್ಟಿದ್ದಾರೆ.
ನಿಟ್ಟೂರು ಬಳಿ ಟಿಪ್ಪರ್ ತೆರಳುತಿದ್ದಾಗ ಆಯ ತಪ್ಪಿ ರಸ್ತೆ ಬದಿ ಪಕ್ಕದ ನೀರಿನ ಹೊಂಡಕ್ಕೆ ಮಗುಚಿ ಬಿದ್ದಿದೆ.
ಟಿಪ್ಪರ್ ತಲೆ ಕೆಳಗಾಗಿ ಉರುಳಿ ಬಿದ್ದು ಅದರಡಿಯಲ್ಲಿ ನೀರಿನ ಹೊಂಡದಲ್ಲಿ ಸಿಲುಕಿಕೊಂಡ ಇಬ್ಬರು ಗಂಭೀರ ಗಾಯಗಳೊಂದಿಗೆ ಮೃತರಾಗಿದ್ದಾರೆ.
ಅಪಘಾತ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.