“ಕರುಣೆಯ ಗೋಡೆ’ಗೆ ಹರಿದು ಬರಲಾರಂಭಿಸಿವೆ ಪರಿಕರಗಳು


Team Udayavani, Jul 6, 2018, 6:00 AM IST

0507udsb7.jpg

ಉಡುಪಿ: ಅಶಕ್ತರಿಗೆ ಅವಶ್ಯ ವಸ್ತುಗಳು ಸಿಗಬೇಕು, ದಾನ ರೀತಿಯಲ್ಲಿ ನೀಡುವವರಿಗೆ ಸುಲಭ ವೇದಿಕೆ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಶ್ರೀಕೃಷ್ಣ ಮಠದ ಮಧ್ವ ಸರೋವರ ಸಮೀಪ ವೈದ್ಯಕೀಯ ವಿದ್ಯಾರ್ಥಿಗಳ ತಂಡ ಆರಂಭಿಸಿರುವ “ಕರುಣೆಯ ಗೋಡೆ’ಗೆ (ವಾಲ್‌ ಆಫ್ ಕೈಂಡ್‌ನೆಸ್‌) ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಆರಂಭ ದಿನ ವಿದ್ಯಾರ್ಥಿಗಳೇ ಕೆಲವು ಬಟ್ಟೆ, ಚಪ್ಪಲಿ ಮತ್ತು ಇತರ ಕೆಲವು ಪರಿಕರಗಳನ್ನು ಇಟ್ಟಿದ್ದರು. ಮರುದಿನ ಅವುಗಳನ್ನು ಯಾರೋ ಪಡೆದುಕೊಂಡು ಹೋಗಿದ್ದಾರೆ. ಅಂತೆಯೇ ಕೆಲವರು ಪಂಚೆ, ಟಿ-ಶರ್ಟ್‌, ಸೀರೆಗಳನ್ನು ಇಟ್ಟು ಹೋಗಿದ್ದರು. ಅವುಗಳನ್ನು ಕೂಡ ಕೊಂಡೊಯ್ಯಲಾಗಿದೆ. ಗುರುವಾರ ಮಧ್ಯಾಹ್ನದವರೆಗೆ 1 ಜತೆ ಚಪ್ಪಲಿ, 4 ಪಂಚೆ, 3 ಟಿ-ಶರ್ಟ್‌, 2 ಶರ್ಟ್‌, 2 ಸೀರೆಗಳನ್ನು “ಕರುಣೆಯ ಗೋಡೆ’ಯಿಂದ ಅವಶ್ಯವುಳ್ಳವರು ಪಡೆದುಕೊಂಡು ಹೋಗಿದ್ದಾರೆ. 

ಈ ರೀತಿ ಪಡೆದುಕೊಂಡವರಲ್ಲಿ ಹಿರಿಯ ನಾಗರಿಕರು ಹೆಚ್ಚಿದ್ದಾರೆ. ಗುರುವಾರದಂದು ಹೊಸತರಂತೆ ಕಾಣುವ, ಇಸಿŒ ಮಾಡಿದ ಬಟ್ಟೆಗಳನ್ನು ಕರುಣೆಯ ಗೋಡೆಯ ರ್ಯಾಕ್‌ನಲ್ಲಿ ತಂದಿಡಲಾಗಿದೆ. ಅಲ್ಲದೆ ಇಲ್ಲಿ ಕೆಲವು ಶರ್ಟ್‌, ಸೀರೆಗಳು ಕೂಡ ಇವೆ. ತಂದಿಡುವವರು ಕೆಲವರು ಪ್ಲಾಸ್ಟಿಕ್‌ ಕವರ್‌ನಲ್ಲಿ ತಂದಿರಿಸಿದರೆ ಇನ್ನು ಕೆಲವರು ಒಪ್ಪವಾಗಿ ಜೋಡಿಸಿಟ್ಟು ಹೋಗುತ್ತಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.