Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು
Team Udayavani, Jul 8, 2024, 5:59 PM IST
ಉಡುಪಿ: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕನ್ನರ್ಪಾಡಿಯಲ್ಲಿ ಕಾರೊಂದು ರಸ್ತೆಯಿಂದ ಕೊಚ್ಚಿಹೋಗಿದ್ದು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದು ಮೂವರು ಪ್ರಯಾಣಿಕರು ಕಾರಿನ ಬಾಗಿಲು ಹೊಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ ಸಿಬಂದಿ ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ ನಗರ ಸುತ್ತಮುತ್ತಲಿನ ಗುಂಡಿಬೈಲು, ಕಲ್ಸಂಕ, ಮಠದಬೆಟ್ಟು ಭಾಗ ಜಲಾವೃತವಾಗಿವೆ. ಅಗ್ನಿಶಾಮಕ ದಳ ನಿರಂತರ ಕಾರ್ಯಚರಣೆ ನಡೆಸುತ್ತಿದ್ದು ನೆರೆಗೆ ಸಿಲುಕಿದ್ದ ಹಲವರ ರಕ್ಷಣೆ ಮಾಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆ ಸುರಿಯುತ್ತಿದ್ದು ಸಾರ್ವಜನಿಕರು ಎಚ್ಚರ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.