Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ


Team Udayavani, Jul 6, 2024, 12:22 AM IST

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

ಉಡುಪಿ: ಜನಸಾಮಾನ್ಯರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಇರುವ ಮುಂಜಾಗ್ರತಾ ಕ್ರಮಗಳನ್ನು ಅರಿತು ಅವುಗಳನ್ನು ಪಾಲಿಸಿ ದಲ್ಲಿ ಮಾತ್ರ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

ದಿನೇದಿನೆ ಉಲ್ಬಣಗೊಳ್ಳುತ್ತಿರುವ ಡೆಂಗ್ಯೂ ನಿಯಂತ್ರಣ ಹಾಗೂ ನಿರ್ಮೂಲಕ್ಕಾಗಿ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ಪ್ರತೀ ಶುಕ್ರವಾರ ಸೊಳ್ಳೆ ನಿರ್ಮೂಲನ ದಿನವಾಗಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ. ಶುಕ್ರವಾರ ಕೊಡಂಕೂರು ವಾರ್ಡ್‌ನ ಪ್ರಮೋದ್‌ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಡೆಂಗ್ಯೂ ಜಾಗೃತಿ ಕರಪತ್ರ ವಿತರಿಸುವ ಹಾಗೂ ಸಾರ್ವಜನಿಕರನ್ನು ಸಂದರ್ಶಿಸುವ ಮೂಲಕ ಡೆಂಗ್ಯೂ ಜಾಗೃತಿ ಕಾರ್ಯ ಕ್ರಮಕ್ಕೆ ಅವರು ಚಾಲನೆ ನೀಡಿದರು.

ವಿಶೇಷವಾಗಿ ಮಹಿಳೆ ಯರು ಮತ್ತು ಮಕ್ಕಳು ಡೆಂಗ್ಯೂ ನಿಯಂತ್ರಣದ ಬಗ್ಗೆ ತಿಳಿವಳಿಕೆ ಹೊಂದುವುದರೊಂದಿಗೆ ಹೆಚ್ಚು ಪರಿಣಾಮಕಾರಿಯಾಗಿ ಡೆಂಗ್ಯೂ ನಿಯಂತ್ರಿಸಿ, ನಿರ್ಮೂಲ ಮಾಡಲು ಮುಂದಾಗಬೇಕು ಎಂದರು.

ಮನೆ ಮನೆಗೆ ಭೇಟಿ: ಪ್ರಮೋದ್‌ ಬಡಾವಣೆಯಲ್ಲಿ ಮನೆ ಮನೆಗಳಿಗೆ ತೆರಳಿ ಗೃಹಿಣಿಯರಿಗೆ ಮನೆಯಲ್ಲಿನ ಲಾರ್ವಾ ನಾಶದ ಬಗ್ಗೆ ಹಾಗೂ ಈಡಿಸ್‌ ಸೊಳ್ಳೆಗಳ ಉತ್ಪತ್ತಿ ಕುರಿತು ಜಿಲ್ಲಾಧಿಕಾರಿಗಳು ಸ್ವತಃ ಮಾಹಿತಿ ನೀಡಿದರು. ಮಳೆಯಿಂದ ನಿಂತ ನೀರಿಗೆ ಆರೋಗ್ಯ ಹಾಗೂ ನಗರಸಭಾ ಸಿಬಂದಿ ರಾಸಾಯನಿಕ ಸಿಂಪಡಣೆ ಮಾಡಿದರು.

ಡಿಎಚ್‌ಒ ಡಾ| ಐ.ಪಿ ಗಡಾದ್‌, ಪೌರಾಯುಕ್ತ ರಾಯಪ್ಪ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್‌, ತಾಲೂಕು ವೈದ್ಯಾಧಿಕಾರಿ ಡಾ| ವಾಸುದೇವ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.