ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ: ಉಡುಪಿ ಜಿಲ್ಲೆಯಲ್ಲೂ ಕಟ್ಟೆಚ್ಚರ


Team Udayavani, Aug 16, 2022, 7:05 AM IST

ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ: ಉಡುಪಿ ಜಿಲ್ಲೆಯಲ್ಲೂ ಕಟ್ಟೆಚ್ಚರ

ಉಡುಪಿ: ಶಿವಮೊಗ್ಗದಲ್ಲಿನ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸ ಲಾಗಿದೆ. ಪೊಲೀಸರು ನಗರದ ಅಲ್ಲಲ್ಲಿ ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್‌ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್‌ ಗಳನ್ನು ತೆರೆಯಲಾಗಿದೆ.

ಎಸ್ಪಿ, ಹೆಚ್ಚು ವರಿ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್‌ಸ್ಪೆಕ್ಟರ್‌ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್‌ ಹಾಗೂ ಸುಭಾಷ್‌ ಚಂದ್ರ ಬೋಸ್‌ ಭಾವಚಿತ್ರಗಳಗೊಂಡ ಫ್ಲೆಕ್ಸ್‌ ಹಾಕಲಾಗಿದ್ದು, ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಬಂದೋ ಬಸ್ತ್ ಮಂಗಳವಾರವೂ ಮುಂದು ವರಿಯ ಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿಗಳು ತಿಳಿಸಿದ್ದಾರೆ.

ದ.ಕ.: ಹೆಚ್ಚುವರಿ ಕ್ರಮ ಇಲ್ಲ
ಬೆಳ್ಳಾರೆ, ಸುರತ್ಕಲ್‌ನಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಬಿಗು ಬಂದೋಬಸ್ತು ಜಾರಿಯಲ್ಲಿದ್ದು, ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದಾರೆ. ಶಿವಮೊಗ್ಗ ಘಟನೆಯ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಯಾವುದೇ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಂಡಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.