Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…


Team Udayavani, Sep 23, 2024, 9:07 AM IST

Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…

ಉಡುಪಿ: ಇಲ್ಲಿನ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ(ಸೆ.23) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು ಎಂಬುದು ತಿಳಿದು ಬಂದಿದ್ದು, ಇಲ್ಲಿ ಅದೃಷ್ಟವಶಾತ್ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನೊಳಗೆ ಶಬ್ದ ಕೇಳಿ ಬಂದಿದ್ದು ಹೊರಗೆ ಬಂದು ನೋಡುವಾಗ ಬೆಂಕಿ ಹತ್ತಿಕೊಂಡಿತ್ತು.

ಕೂಡಲೇ ವೈದ್ಯರಿಗೆ ಫೋನ್ ಮಾಡಿ ತಿಳಿಸಿದ್ದು, ಅಗ್ನಿಶಾಮಕ ದಳದವರಿಗೆ ತಿಳಿಸಲಾಗಿದೆ. ಮೊದಲ ಫ್ಲೋರ್ ನಲ್ಲಿ ಇಬ್ಬರು ಕೆಲಸದವರು ಉಳಿದುಕೊಂಡಿದ್ದು ಅವರು ಹೊರಗೆ ಬಂದಿರುವರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂತ ಹೇಳಲಾಗಿದ್ದು, ಎರಡು ಫೈರ್ ಎಂಜಿನ್ ಗಳನ್ನು ಬಳಸಿ ಕಾರ್ಯಾಚರಣೆ ಮಾಡುತ್ತಿದ್ದಾರೆ.

ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಬೆಂಕಿ ತಹಬದಿಗೆ ಬಂದಿದೆ.

ಇದನ್ನೂ ಓದಿ: Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ

ಟಾಪ್ ನ್ಯೂಸ್

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Bigg Boss 18: ಬಿಗ್‌ ಬಾಸ್‌ ಆರಂಭಕ್ಕೆ ಡೇಟ್‌ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…

Will continue acting even if Bhairadevi wins: Radhika Kumaraswamy

Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು

Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್‌ ಚಿರಂಜೀವಿ ಹೆಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು

Santhekatte-Road

Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

PRAVASI-Mandir

Udupi: ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರಕ್ಕೆ ಕತ್ತಲ ಭಾಗ್ಯ!

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

5

Tragic: ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕ ಸಾವು

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

BBMP: ಮೈದಾನದ ಗೇಟ್‌ಗೆ ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.