Udupi ಗೀತಾರ್ಥ ಚಿಂತನೆ-32; ಮನುಷ್ಯ ಜನ್ಮ ಸಿಕ್ಕಿದ್ದೇ ದೊಡ್ಡ ಪುಣ್ಯ


Team Udayavani, Sep 11, 2024, 12:09 AM IST

UdupiUdupi ಗೀತಾರ್ಥ ಚಿಂತನೆ-32; “ಸ್ವಧರ್ಮ’ ಚಿಂತನೆಯಿಂದಲೇ ಬಹುಮಂದಿ ಮನಸ್ಸಮಾಧಾನ

ಬೇರೆಯವರಿಗೆ ಸಿಕ್ಕಿದ ಅವಕಾಶವೇ ನಿಜವಾದ ಸಂಪತ್ತು, ತಮಗೆ ಸಿಕ್ಕಿದ್ದು ಸಂಪತ್ತಲ್ಲ ಎಂಬ ಬುದ್ಧಿ ಬಹುತೇಕರಿಗೆ ಮೂಡುತ್ತದೆ. “ಎಲ್ಲ ಪುಣ್ಯಾವಕಾಶವೂ ಪುರುಷರಿಗೆ’ ಎಂದು ಮಹಿಳಾಪರವಾದಿಗಳು ಹೇಳುವುದಿದೆ. ಆದರೆ ಧರ್ಮಶಾಸ್ತ್ರಕಾರರು ಎಷ್ಟು ದೂರದೃಷ್ಟಿಯುಳ್ಳವರೆಂದರೆ “ಪುರುಷರು ಮಾಡುವ ಯಾವ ಕೆಲಸವನ್ನೂ ಮಾಡದೆಯೂ ಅಷ್ಟು ಪುಣ್ಯವನ್ನು ಸ್ತ್ರೀಯರಿಗೆ ಸಿಗುವಂತೆ’ ಶಾಸನವನ್ನೇ ಮಾಡಿಟ್ಟರು. ಇದನ್ನು ಯಾರೂ ಓದುವುದಿಲ್ಲ ಅಥವಾ ಓದಿದರೂ ಅವರಿಗದು ಬೇಡ. ನಮಗೆ ಸಿಕ್ಕಿದ್ದರಲ್ಲಿ ಸಂತೋಷಪಟ್ಟರೆ ದುಃಖಕ್ಕೆ ಕಾರಣವೇ ಇರುವುದಿಲ್ಲ. ತಮಗೇನೂ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವುದಿದೆ. ಇದು ಬಹಳ ದೊಡ್ಡ ತಪ್ಪು.

ಏಕೆಂದರೆ ಮನುಷ್ಯ ಜನ್ಮ ಸಿಕ್ಕಿದ್ದೇ ದೊಡ್ಡ ಪುಣ್ಯ. ದುಡಿದು ಸಂಪಾದನೆ ಮಾಡಲು ಎಲ್ಲ ಅವಕಾಶಗಳನ್ನೂ ದೇವರು ಕರುಣಿಸಿದ್ದಾನೆ. ಬೇರಾವ ಪ್ರಾಣಿಗೂ ಈ ಸೌಭಾಗ್ಯವಿಲ್ಲ. ಆದರೂ ತಾನು ನತದೃಷ್ಟ, ದೌರ್ಭಾಗ್ಯವಂತ ಎಂದು ಕೊರಗುತ್ತ ಕುಳಿತು ಆತ್ಮಹತ್ಯೆ ಮಾಡಿಕೊಂಡರೆ ಏನು ಮಾಡೂದು? ಕಷ್ಟದಲ್ಲಿದ್ದವರನ್ನು ನೋಡಿ, ಆಸ್ಪತ್ರೆಯಲ್ಲಿ ರೋಗಿಗಳನ್ನು ನೋಡಿ ತಾವೆಷ್ಟು ಸುಖೀಗಳು ಎಂದರಿಯಬೇಕು. ತಮಗೆ ಸಿಕ್ಕಿದ ಅವಕಾಶವೇ ಸ್ವಧರ್ಮ. ಭಗವದ್ಗೀತೆಯನ್ನು ಓದಿ ಮನಸ್ಸಮಾಧಾನಗೊಂಡವರನ್ನು ಕೇಳಿದರೆ ಬಹು ಮಂದಿಯ ಉತ್ತರವಿರುವುದು “ಸ್ವಧರ್ಮ’ ವಿಷಯದಲ್ಲಿ ಅಂದರೆ “ಸ್ವಧರ್ಮ’ ಚಿಂತನೆಯಿಂದಲೇ ಮನಸ್ಸಮಾಧಾನಗೊಂಡವರು ಬಹುಮಂದಿ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.