Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!


Team Udayavani, Nov 21, 2024, 12:15 AM IST

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

ಗತಾಸೂನಗತಾಸೂಂಶ್ಚ ನಾನುಶೋಚಂತಿ ಪಂಡಿತಾಃ|| (2-11) ಸತ್ತವರ ಬಗ್ಗೆ ದುಃಖ ಪಡುವುದಾದರೆ ಇದ್ದವರ ಬಗ್ಗೆಯೂ ದುಃಖ ಪಡಬೇಕು. ಅಳುವುದಾದರೆ ಎರಡಕ್ಕೂ ಅಳಬೇಕು. ಪ್ರಾಣ ಹೋದವರ ಬಗ್ಗೆ, ಪ್ರಾಣ ಹೋಗದೆ ಇದ್ದವರ ಬಗೆಗಾಗಲೀ ಪಂಡಿತರಾದವರು ದುಃಖ ಪಡುವುದಿಲ್ಲ ಎನ್ನುತ್ತಾನೆ ಕೃಷ್ಣ. ಸಾಯುತ್ತಾನೆ ಎಂದರೆ ಯಾರಾದರೂ ದುಃಖಪಡುವುದುಂಟೆ? ಸತ್ತ (ಭೂತಕಾಲ) ಎಂದಾಗಲೇ ದುಃಖಪಡುವುದು.ಆದ್ದರಿಂದಲೇ ಗತಅಗತ (ಗತಾಸೂನಗತಾಸೂಂಶ್ಚ) ಎನ್ನುವುದು. ಗತಾ ಎನ್ನುವ ಬದಲು ಮೃತ ಎಂದು ಹೇಳಬಹುದಿತ್ತು. ಪ್ರಾಣ ಹೋದ ಮೇಲೆ ದುಃಖ ಎನ್ನುವುದರ ಸೂಚನೆ ಇದು. ಮರಣ= ಕಾಣದೆ ಇರುವುದು. ಕಣ್ಣು, ಕಿವಿ ಹೋದರೆ ಮರಣ ಎನ್ನುವುದಿಲ್ಲ. “ಮುಖ್ಯಪ್ರಾಣ’ ಹೋದರೆ ಮರಣ.

ಪ್ರಾಣಾಪಾನವ್ಯಾನೋದಾನಸಮಾನ- ಈ ಐದೂ ಪ್ರಾಣಗಳು ಹೋದ ಮೇಲೆ ಸತ್ತ ಎಂದಾಗುವುದು. ಪಂಚಪ್ರಾಣಗಳು ಹೋಗಿಬಿಟ್ಟರೆ ಪಂಡಿತರು ದುಃಖಪಡುವುದಿಲ್ಲ. “ಸತ್ತವನನ್ನು, ಸಾಯದೆ ಇದ್ದವನನ್ನು’ ಎನ್ನ‌ಬಹುದಿತ್ತು. ದುಃಖ ಯಾವಾಗ ಆಗುತ್ತದೆ ಎಂದರೆ “ನನಗೊಬ್ಬನಿಗೆ ಮಾತ್ರ ದುಃಖವಾಯಿತು’ ಎಂದಾಗ. ಎಲ್ಲರೂ ಸಾಯುತ್ತಾರೆ, ನಾನೂ ಸಾಯುತ್ತೇನೆ ಎಂದು ಪಂಡಿತರಿಗೆ ಗೊತ್ತು. ಆದ್ದರಿಂದಲೇ ಏಕವಚನದಲ್ಲಿ ಹೇಳಿದ್ದರೆ ತಪ್ಪಲ್ಲದಿದ್ದರೂ ಬಹುವಚನವನ್ನು ಶ್ರೀಕೃಷ್ಣ ಹೇಳಿದ್ದ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Shocking: 10 ಲಕ್ಷ ರೂ.ಗೆ ಗಂಡನ ಕಿಡ್ನಿ ಮಾರಿ, ಹಣದೊಂದಿಗೆ ಪ್ರಿಯಕರನ ಜತೆ ಪರಾರಿಯಾದ ಮಹಿಳೆ

Shocking: 10 ಲಕ್ಷ ರೂ.ಗೆ ಗಂಡನ ಕಿಡ್ನಿ ಮಾರಿ, ಹಣದೊಂದಿಗೆ ಪ್ರಿಯಕರನ ಜತೆ ಪರಾರಿಯಾದ ಮಹಿಳೆ

BR-patil

Advisor Post: ಹುದ್ದೆಗೆ ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ, ಸಮಸ್ಯೆಗಳಿವೆ: ಬಿ.ಆರ್‌.ಪಾಟೀಲ್‌

Kanyadi

1008 ಮಹಾಮಂಡಲೇಶ್ವರ ಪಟ್ಟಾಭಿಶಿಕ್ತರಾದ ಕನ್ಯಾಡಿ ಬ್ರಹ್ಮಾನಂದ ಶ್ರೀಗಳಿಗೆ ಭವ್ಯ ಸ್ವಾಗತ

14

D. R. Bendre: ಹೀಗಿದ್ದರು ಬೇಂದ್ರೆ…

1

ನೀವು ಮಾಡುವ ಈ ತಪ್ಪುಗಳು ನಿಮ್ಮ ಮಗುವಿನ ಆತ್ಮವಿಶ್ವಾಸ ಕುಗ್ಗಿಸಬಹುದು!

IIFA 2025: ʼಐಫಾʼ ಅವಾರ್ಡ್ಸ್‌ ನಾಮಿನೇಷನ್ಸ್..‌  ಇಲ್ಲಿದೆ ಸಂಪೂರ್ಣ ಪಟ್ಟಿ

IIFA 2025: ʼಐಫಾʼ ಅವಾರ್ಡ್ಸ್‌ ನಾಮಿನೇಷನ್ಸ್..‌ ಇಲ್ಲಿದೆ ಸಂಪೂರ್ಣ ಪಟ್ಟಿ

1-wewqe

Tax; ಇಂದು ಇಂದಿರಾ ಸರಕಾರವಿದ್ದಿದ್ದರೆ 12 ಲಕ್ಷಕ್ಕೆ 10 ಲಕ್ಷ ತೆರಿಗೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi: ಗೀತಾರ್ಥ ಚಿಂತನೆ 174: ಸ್ವರೂಪತಃ ತಾರತಮ್ಯದಲ್ಲಿ ನಿರ್ದೋಷ

Udupi: ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ

Udupi: ಪಣಿಯಾಡಿ ಅನಂತಾಸನನಿಗೆ ರಥ ಸಮರ್ಪಣೆ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

Udupi: ನಕ್ಸಲ್‌ ತೊಂಬಟ್ಟು ಲಕ್ಷ್ಮೀ ಇಂದು ಶರಣಾಗತಿ… ಈಕೆಯ ಮೇಲಿದೆ ಮೂರೂ ಪ್ರಕರಣಗಳು

Udupi: ನಕ್ಸಲ್‌ ತೊಂಬಟ್ಟು ಲಕ್ಷ್ಮೀ ಇಂದು ಶರಣಾಗತಿ… ಈಕೆಯ ಮೇಲಿದೆ ಮೂರೂ ಪ್ರಕರಣಗಳು

Manipal Marathon: ಫೆ.9ಕ್ಕೆ ಮಣಿಪಾಲ್‌ ಮ್ಯಾರಥಾನ್‌: 20 ಸಾವಿರ ಓಟಗಾರರು ಸೇರುವ ನಿರೀಕ್ಷೆ

Manipal Marathon: ಫೆ.9ಕ್ಕೆ ಮಣಿಪಾಲ್‌ ಮ್ಯಾರಥಾನ್‌: 20 ಸಾವಿರ ಓಟಗಾರರು ಸೇರುವ ನಿರೀಕ್ಷೆ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

9

Belman: ಕಜೆ ಮಾರಿಗುಡಿ ಸುತ್ತಮುತ್ತ ಮೊಬೈಲ್‌ ಬೇಕಾಗಿಯೇ ಇಲ್ಲ!

8

Kundapura: ಹಕ್ಲಾಡಿ ಪಂಚಾಯತ್‌ಗೆ ನರೇಗಾ ಅತ್ಯುತ್ತಮ ಗ್ರಾ.ಪಂ. ಪುರಸ್ಕಾರ

Shocking: 10 ಲಕ್ಷ ರೂ.ಗೆ ಗಂಡನ ಕಿಡ್ನಿ ಮಾರಿ, ಹಣದೊಂದಿಗೆ ಪ್ರಿಯಕರನ ಜತೆ ಪರಾರಿಯಾದ ಮಹಿಳೆ

Shocking: 10 ಲಕ್ಷ ರೂ.ಗೆ ಗಂಡನ ಕಿಡ್ನಿ ಮಾರಿ, ಹಣದೊಂದಿಗೆ ಪ್ರಿಯಕರನ ಜತೆ ಪರಾರಿಯಾದ ಮಹಿಳೆ

7

Baindur: ಹೊಸ ಬಟ್ಟೆ ಬರುತ್ತದೆಂದು ಹಳೆ ಬಟ್ಟೆ ಸುಟ್ಟಂಗಾಯ್ತು!

BR-patil

Advisor Post: ಹುದ್ದೆಗೆ ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ, ಸಮಸ್ಯೆಗಳಿವೆ: ಬಿ.ಆರ್‌.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.