Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!


Team Udayavani, Nov 21, 2024, 12:15 AM IST

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

ಗತಾಸೂನಗತಾಸೂಂಶ್ಚ ನಾನುಶೋಚಂತಿ ಪಂಡಿತಾಃ|| (2-11) ಸತ್ತವರ ಬಗ್ಗೆ ದುಃಖ ಪಡುವುದಾದರೆ ಇದ್ದವರ ಬಗ್ಗೆಯೂ ದುಃಖ ಪಡಬೇಕು. ಅಳುವುದಾದರೆ ಎರಡಕ್ಕೂ ಅಳಬೇಕು. ಪ್ರಾಣ ಹೋದವರ ಬಗ್ಗೆ, ಪ್ರಾಣ ಹೋಗದೆ ಇದ್ದವರ ಬಗೆಗಾಗಲೀ ಪಂಡಿತರಾದವರು ದುಃಖ ಪಡುವುದಿಲ್ಲ ಎನ್ನುತ್ತಾನೆ ಕೃಷ್ಣ. ಸಾಯುತ್ತಾನೆ ಎಂದರೆ ಯಾರಾದರೂ ದುಃಖಪಡುವುದುಂಟೆ? ಸತ್ತ (ಭೂತಕಾಲ) ಎಂದಾಗಲೇ ದುಃಖಪಡುವುದು.ಆದ್ದರಿಂದಲೇ ಗತಅಗತ (ಗತಾಸೂನಗತಾಸೂಂಶ್ಚ) ಎನ್ನುವುದು. ಗತಾ ಎನ್ನುವ ಬದಲು ಮೃತ ಎಂದು ಹೇಳಬಹುದಿತ್ತು. ಪ್ರಾಣ ಹೋದ ಮೇಲೆ ದುಃಖ ಎನ್ನುವುದರ ಸೂಚನೆ ಇದು. ಮರಣ= ಕಾಣದೆ ಇರುವುದು. ಕಣ್ಣು, ಕಿವಿ ಹೋದರೆ ಮರಣ ಎನ್ನುವುದಿಲ್ಲ. “ಮುಖ್ಯಪ್ರಾಣ’ ಹೋದರೆ ಮರಣ.

ಪ್ರಾಣಾಪಾನವ್ಯಾನೋದಾನಸಮಾನ- ಈ ಐದೂ ಪ್ರಾಣಗಳು ಹೋದ ಮೇಲೆ ಸತ್ತ ಎಂದಾಗುವುದು. ಪಂಚಪ್ರಾಣಗಳು ಹೋಗಿಬಿಟ್ಟರೆ ಪಂಡಿತರು ದುಃಖಪಡುವುದಿಲ್ಲ. “ಸತ್ತವನನ್ನು, ಸಾಯದೆ ಇದ್ದವನನ್ನು’ ಎನ್ನ‌ಬಹುದಿತ್ತು. ದುಃಖ ಯಾವಾಗ ಆಗುತ್ತದೆ ಎಂದರೆ “ನನಗೊಬ್ಬನಿಗೆ ಮಾತ್ರ ದುಃಖವಾಯಿತು’ ಎಂದಾಗ. ಎಲ್ಲರೂ ಸಾಯುತ್ತಾರೆ, ನಾನೂ ಸಾಯುತ್ತೇನೆ ಎಂದು ಪಂಡಿತರಿಗೆ ಗೊತ್ತು. ಆದ್ದರಿಂದಲೇ ಏಕವಚನದಲ್ಲಿ ಹೇಳಿದ್ದರೆ ತಪ್ಪಲ್ಲದಿದ್ದರೂ ಬಹುವಚನವನ್ನು ಶ್ರೀಕೃಷ್ಣ ಹೇಳಿದ್ದ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

1–RASm

Denmark; ಮುಸ್ಲಿಂ ರಾಷ್ಟ್ರದ ರಾಯಭಾರ ಕಚೇರಿ ಎದುರು ಕುರಾನ್‌ ಸುಟ್ಟ ರಾಸ್ಮಸ್ ಪಲುಡಾನ್!

I played for two years without a batting contract: Sachin Tendulkar recalls old incident

ಎರಡು ವರ್ಷ ಬ್ಯಾಟ್‌ ಕಾಂಟ್ರ್ಯಾಕ್ಟ್‌ ಇಲ್ಲದೆ ಆಡಿದ್ದೆ..: ಹಳೆ ಘಟನೆ ಮೆಲಕು ಹಾಕಿದ ಸಚಿನ್

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Karkala: ಹಾಡಹಗಲೇ ಭಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ…

Udp-Dc-Naxal-Surrender

Naxal Surrender: ಶರಣಾದ ತೊಂಬಟ್ಟು ಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ, ನ್ಯಾಯಾಂಗ ಬಂಧನ

Naxal-Laxmi-Thobottu

Naxal Surrender: ಕೊನೆಗೂ ನಿತ್ಯದ ಭಯ ತಪ್ಪಿತು: ಸಹೋದರ ವಿಠಲ ಪೂಜಾರಿ

2

Udupi: ಡಿಜಿಟಲ್‌ ಅರೆಸ್ಟ್‌ ವಂಚನೆ; ಆರೋಪಿ ಸೆರೆ

accident

Padubidri:ಆಸ್ಪತ್ರೆಯಿಂದ ಮರಳುತ್ತಿದ್ದಾಗ ರಿಕ್ಷಾ ಪಲ್ಟಿ; ರೋಗಿ ಮತ್ತೆ ಆಸ್ಪತ್ರೆಗೆ ದಾಖಲು!

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

puttige-5

Udupi; ಶ್ರೀ ಕೃಷ್ಣ ಮಠ: ಮಧ್ವ ನವಮಿ ವಿವಿಧ ಸ್ಪರ್ಧೆಗಳ ಫಲಿತಾಂಶ ಪ್ರಕಟ

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.