Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ


Team Udayavani, Sep 29, 2024, 1:27 AM IST

puttige

ಗೀತೆಯ ಮೊದಲ ಅಧ್ಯಾಯಕ್ಕೆ ಯಾವ ಆಚಾರ್ಯರೂ ಭಾಷ್ಯವನ್ನು ಬರೆದಿಲ್ಲ. ಇದು ಅರ್ಜುನ ವಿಷಾದ ಎಂಬುದು ಎಲ್ಲರಿಗೂ ಗೊತ್ತಿದ್ದದ್ದೆ. ಮೊದಲ ಶ್ಲೋಕವನ್ನು ಧೃತರಾಷ್ಟ್ರ ಹೇಳುತ್ತಾನೆ. ಧೃತಂ ರಾಷ್ಟ್ರಂ ಏನಃ:= ದೇಶವನ್ನು ರಕ್ಷಿಸುವವ ಹೇಳುತ್ತಾನೆಂಬ ಧ್ವನ್ಯಾರ್ಥವಿದೆ.

ತನ್ನ ಮಕ್ಕಳು ಏನು ಮಾಡುತ್ತಿದ್ದಾರೆಂದು ದೇಶವನ್ನು ರಕ್ಷಿಸುವವ ಹೇಳುತ್ತಾನೆ. ಪ್ರಧಾನಿ, ಮುಖ್ಯಮಂತ್ರಿ, ಸಚಿವರು ದೇಶ, ರಾಜ್ಯ, ಸಮಾಜವನ್ನು ರಕ್ಸಿಸಬೇಕಾದವರು ತಮ್ಮ ಮಕ್ಕಳು, ತಮ್ಮ ಕುಟುಂಬವನ್ನು ಉದ್ಧಾರ ಮಾಡುತ್ತಿದ್ದರೆ ಏನಾದೀತು? ಯುದ್ಧವನ್ನು ನೋಡಲು ಶಕ್ತಿ ಕೊಡುತ್ತೇನೆಂದು ವೇದವ್ಯಾಸರು ಹೇಳಿದರೂ ಧೃತರಾಷ್ಟ್ರ ಕೇಳಿರಲಿಲ್ಲ. ಆಗ ಸಂಜಯನಿಗೆ ದಿವ್ಯದೃಷ್ಟಿಯನ್ನು ನೀಡಲಾಯಿತು. ಸಂಜಯ ಹೇಳಿದ್ದನ್ನು ವೇದವ್ಯಾಸರು ಬರೆದರು. ಹಿಂದೆ ಯುದ್ಧವನ್ನು ತಪ್ಪಿಸು ಮಾರಾಯ ಎಂದು ಕೇಳಿಕೊಂಡಾಗ “ನನ್ನದೇನಿದೆ? ಎಲ್ಲವೂ ದೇವರ ಕೈಯಲ್ಲಿದೆ’ (ಸರ್ವಂ ವಶೇ) ಎಂದು ವೇದಾಂತವನ್ನು ಹೇಳಿದವ ಇದೇ ಧೃತರಾಷ್ಟ್ರ.

“ಧರ್ಮಕ್ಷೇತ್ರೇ ಕುರುಕ್ಷೇತ್ರೇ ಸಮವೇತಾ ಯುಯುತ್ಸವಃ| ಮಾಮಕಾಃ ಪಾಂಡವಾಶ್ಚೈವ ಕಿಮಕುರ್ವತ ಸಂಜಯ||’- ಗೀತೆಯ ಮೊದಲ ಶ್ಲೋಕ. ಕ್ಷೇತ್ರಕ್ಕೆ ಬಂದು ಪಾಪ ಮಾಡಬಾರದು ಎಂಬ ಮಾತಿದೆ. ಇದು ಧರ್ಮಕ್ಷೇತ್ರ. ಪಾಂಡವರು ಹೇಗಿದ್ದರೂ ಧಾರ್ಮಿಕರು, ಯುದ್ಧ ಬೇಡವೆಂದು ಬಿಟ್ಟು ಕೊಟ್ಟರೆ ತನ್ನ ಮಕ್ಕಳಿಗೆ ಲಾಭವಾಗುತ್ತದೆ ಎಂಬ ಲೆಕ್ಕಾಚಾರ ಧೃತರಾಷ್ಟ್ರನದು.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.