Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ


Team Udayavani, Oct 28, 2024, 1:40 AM IST

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

ಸ್ವಭಾವತಃ ಗುಣ, ಪ್ರಭಾವತಃ ಗುಣ ಎಂಬ ಎರಡು ಬಗೆಗಳಿವೆ. ಒಂದು ಸಹಜಧರ್ಮವಾದರೆ, ಇನ್ನೊಂದು ಆಗಂತುಕ ಧರ್ಮ. ಸ್ವಭಾವತಃ ಒಳ್ಳೆಯವನಾಗಿದ್ದರೂ ಪ್ರಭಾವದಿಂದ ದುಷ್ಟನಾಗಬಹುದು. ಸ್ವಭಾವದಿಂದ ಕೆಟ್ಟವನಾಗಿದ್ದರೂ ಪ್ರಭಾವತಃ ಮತ್ತಷ್ಟು ದುಷ್ಟನಾಗಬಹುದು. ರಕ್ಷಕರಾರೂ ಇಲ್ಲದಾಗ ಕಳ್ಳತನ ಆಗುತ್ತದೆ. ಆ ಹೊತ್ತಿಗೆ ಸಹಜವಾಗಿ ಕಳ್ಳರಾಗದವರೂ ಕಳ್ಳರಾಗುತ್ತಾರೆ, ಸಹಜ ಕಳ್ಳರೂ ಕಳ್ಳರಾಗುತ್ತಾರೆ. ಎಲ್ಲ ಜೀವರಾಶಿಗಳಲ್ಲಿ ಸ್ವಭಾವತನ ಇದೆ. ಈಗ ಕೃತಕತನ ಹೆಚ್ಚುತ್ತಿಜರುವುದರಿಂದ ಬಹುಮಂದಿ ಕೆಲವೇ ಕೆಲವು ಕ್ಷೇತ್ರಗಳಿಗೆ ಧುಮುಕುತ್ತಿದ್ದಾರೆ. ಇದರಿಂದ ಹಲವು ಕ್ಷೇತ್ರಗಳು ಬಾಗಿಲು ಹಾಕಿಕೊಳ್ಳುತ್ತಿವೆ. ಕೆಲವು ಕಾಲ ಎಲ್ಲರೂ ಫೈನಾನ್‌ಸ್‌ ಕಂಪೆನಿಗಳನ್ನು ತೆರೆದರು, ಕೆಲವು ಕಾಲ ಟೆಲಿಫೋನ್‌ ಬೂತುಗಳು ಬಂದವು. ಈಗ ಬೂತುಗಳು ಯಾವುವೂ ಇಲ್ಲ. ಈಗ ಎಲ್ಲರೂ ಎಂಜಿನಿಯರ್‌, ವೈದ್ಯರಾಗುತ್ತಿದಾರೆ.

ಕೃಷಿ ಮಾಡುವವರು ಯಾರೂ ಇಲ್ಲ. ಜನರು ಇದ್ದಾರೆ, ನಿರುದ್ಯೋಗಿಗಳೂ ಇದ್ದಾರೆ. ಆದರೆ ಹಳ್ಳಿಗಳ ಮನೆಗಳು ಖಾಲಿ ಬೀಳುತ್ತಿವೆ. ಪೇಟೆಯ ಬದುಕು ಶ್ರೇಷ್ಠ ಎಂಬ ಪರಿಕಲ್ಪನೆ ಬಂದಿರುವುದೇ ಇದಕ್ಕೆ ಕಾರಣ. ಟ್ರೆಂಡ್‌ ಸೆಟ್‌ ಮಾಡುವವರು ಹೀಗೆ ಮಾಡಿಟ್ಟಿದ್ದಾರೆ. ಮನೆಯಲ್ಲಿ ಮಹಿಳೆಯರೇ ಟ್ರೆಂಡ್‌ ಸೆಟ್‌ ಮಾಡುವುದರಲ್ಲಿ ನಿರ್ಣಾಯಕರು. ಆ ಕಳವಳವೇ ಅರ್ಜುನನಲ್ಲಿ ಕಾಣುತ್ತದೆ. ಎಲ್ಲ ಕಡೆ ಈ ಅಸಮತೋಲನ ಕಾಣುತ್ತಿದೆ. ಕೆಲವು ಕಡೆ ಕೊರತೆ, ಕೆಲವು ಕಡೆ ಒರತೆ…

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

Santhosh-Hegde

Udupi: ಯತಿತ್ರಯರ ಜತೆ ನ್ಯಾ. ಸಂತೋಷ್‌ ಹೆಗ್ಡೆ ಗಂಭೀರ ಚರ್ಚೆ

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

1

Kelarkalabettu: ವ್ಯಕ್ತಿ ನಾಪತ್ತೆಯಾಗಿ 22 ವರ್ಷದ ಬಳಿಕ ದೂರು ದಾಖಲು

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.