Udupi: ಗೀತಾರ್ಥ ಚಿಂತನೆ-91: ಸಂತ್ರಸ್ತನಿಂದಲೇ ಸರಿಪಡಿಸುವ ಯುಕ್ತಿ


Team Udayavani, Nov 12, 2024, 12:46 AM IST

Udupi: ಗೀತಾರ್ಥ ಚಿಂತನೆ-91: ಸಂತ್ರಸ್ತನಿಂದಲೇ ಸರಿಪಡಿಸುವ ಯುಕ್ತಿ

ಶ್ರೀಕೃಷ್ಣನ ತಂತ್ರವಿಶೇಷವೆಂದರೆ ಅವರವರ ದೋಷಗಳನ್ನು ಅವರಿಂದಲೇ ಸರಿಪಡಿಸುವುದು. ಅದಕ್ಕಾಗಿಯೇ ನಿನ್ನ ದೌರ್ಬಲ್ಯವನ್ನು ನೀನೇ ಬಿಡಬೇಕು. ನಾವು ಸಹಕರಿಸಬಹುದು ಎನ್ನುತ್ತಾನೆ. ಇಲ್ಲವಾಗಿದ್ದರೆ ಶ್ರೀಕೃಷ್ಣ ಸಾರಥಿಯಾಗಿ “ನೀನು ಯುದ್ಧ ಮಾಡಲೇಬೇಕು’ ಎನ್ನಬಹುದಿತ್ತು.

ಹೀಗೆ ಆದೇಶ ಕೊಟ್ಟಿದ್ದರೆ ಗೀತೆಯೇ ಬೇಡವಾಗಿತ್ತು. ಹಾಗೆ ಮಾಡಲಿಲ್ಲ. ಪರಂತಪ= ಹೆಚ್ಚು ಚಿಂತನೆ ಮಾಡುವುದು. ಚಿಂತನೆಯಿಂದಲೇ ಸರಿಪಡಿಸುವುದು. ಇದಕ್ಕೆ ಮಾನಸಿಕ ಚಿಂತನೆಯೇ ಚಿಕಿತ್ಸೆ ಎಂದರ್ಥ. ಅರ್ಜುನನಿಗೆ ಚಿಂತನೆ ಮಾಡುವ ಶಕ್ತಿ ಇದೆ. ವಾಸ್ತವದಲ್ಲಿ ಚಿಂತನೆ ಎಂದರೆ ಭಗವಂತನ ಕುರಿತಾದ ಚಿಂತನೆ. ಭಗವಂತನ ಚಿಂತಕ, ಶ್ರೇಷ್ಠ ಚಿಂತಕನಾದ ಕಾರಣ ಅವನೇ (ಅರ್ಜುನನೇ) ಉತ್ತರವನ್ನು ಕಂಡುಕೊಳ್ಳುವಂತಾಗಬೇಕು. ವಿದ್ಯಾರ್ಥಿಗಳು ಬೆಳೆಯಬೇಕಾದರೆ ಅವರ ಪ್ರಶ್ನೆಗೆ ಅವರೇ ಉತ್ತರ ಕಂಡುಕೊಂಡು ಉತ್ತರಿಸುವಂತಾಗಬೇಕು, ಶಿಕ್ಷಕರೇ ಉತ್ತರ ಹೇಳಬಾರದು. ಇದು ಆದರ್ಶ ಶಿಕ್ಷಕರ ಕಾರ್ಯವೈಖರಿ.

ಶ್ರೀಕೃಷ್ಣ ಹಾಗೆ ನಡೆದುಕೊಳ್ಳುತ್ತಾನೆ. ಸ್ವಭಾವಸಿದ್ಧವಾದುದನ್ನು ಬಿಡಲು ಆಗುವುದಿಲ್ಲ. ಆಗಂತುಕವಾದುದನ್ನು (ಪ್ರಭಾವಿತ) ತ್ಯಾಗ ಮಾಡಬಹುದು. ಶ್ರೀಕೃಷ್ಣ ಅರ್ಜುನನ ದೋಷವನ್ನು ಹೃದಯ ದೌರ್ಬಲ್ಯ ಎಂದು ಕರೆದನೆ ವಿನಾ ಬುದ್ಧಿ ದೌರ್ಬಲ್ಯ ಎಂದು ಏಕೆ ಕರೆಯಲಿಲ್ಲ? ಅರ್ಜುನ ತನ್ನ ನಿಲುವನ್ನು ಸಮರ್ಥನೆ ಮಾಡಿದ್ದಾನೆ. ಆದ್ದರಿಂದಲೇ ಅದು ಹೃದಯದೌರ್ಬಲ್ಯ.

– ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ

– ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ ಗೀತಾ ಮಂದಿರ,
ಉಡುಪಿ ಸಂಪರ್ಕ ಸಂಖ್ಯೆ: 8055338811

 

 

ಟಾಪ್ ನ್ಯೂಸ್

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

9

Manipal: ಶಿವಪಾಡಿ ವೈಭವ ಆಯೋಜಕರ ಪೂರ್ವಭಾವಿ ಸಭೆ

5(1

Udupi: ನಮ್ಮ ಸಂತೆಗೆ ಅಭೂತಪೂರ್ವ ಸ್ಪಂದನೆ

Udupi ಗೀತಾರ್ಥ ಚಿಂತನೆ-189: ಕ್ರಿಟಿಕಲ್‌ ಇನ್‌ಸೈಡರ್‌ ಆಗಬೇಕಾದ ಅಗತ್ಯ

Udupi: ಗೀತಾರ್ಥ ಚಿಂತನೆ-189; ಕ್ರಿಟಿಕಲ್‌ ಇನ್‌ಸೈಡರ್‌ ಆಗಬೇಕಾದ ಅಗತ್ಯ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

011

Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

10(1

Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.